ಮುಂದಿನ ದಿನಗಳಲ್ಲಿ ನಾನೂ ವೆಬ್ ಸಿರೀಸ್ ನಲ್ಲಿ ನಟಿಸುತ್ತೇನೆ. ಇತ್ತೀಚೆಗೆ ವೆಬ್ ಸಿರೀಸ್ ಗಳು ಪ್ರಮುಖ ಪಾತ್ರ ವಹಿಸುತ್ತಿವೆ. ವೆಬ್ ಸಿರೀಸ್ ಬಗ್ಗೆ ಎಲ್ಲರೂ ಆಸಕ್ತಿ ತೋರುತ್ತಿದ್ದಾರೆ ಎಂದು ಶಿವರಾಜ್ ಕುಮಾರ್ ತಿಳಿಸಿದ್ದಾರೆ.
OTT, APP ರಿಲೀಸ್ ಬಳಿಕ ಮಾತನಾಡಿದ ನಟ ಶಿವರಾಜ್ ಕುಮಾರ್, ತಂತ್ರಜ್ಞಾನಕ್ಕೆ ನಾವು ಹೊಂದಿಕೊಳ್ತಾ ಹೋಗಬೇಕು. ಸಿನಿಮಾ ಮಾಡೋದಷ್ಟೇ ಅಲ್ಲ ನಿರ್ಮಾಣ ಮಾಡ್ತೀವಿ. ವೆಬ್ ಸಿರೀಸ್ ನಿರ್ಮಾಣವನ್ನೂ ಮಾಡುತ್ತೇವೆ. ವೆಬ್ ಸಿರೀಸ್ ನಿರ್ಮಾಣದಲ್ಲಿ ಮಗಳು ಕೂಡ ಭಾಗಿಯಾಗುತ್ತಾಳೆ ಎಂದು ಹೇಳಿದರು.
ನಾನು ಯಂಗ್ ಕಾಣ್ತೀನಿ ಅಂತ ಎಲ್ಲರೂ ಹೇಳ್ತಾರೆ. ಯಂಗ್ ಗಿಂತಲೂ ಹೆಂಗೆಂಗೋ ಇರಲು ಇಷ್ಟ ನನಗೆ ಎಂದು ಶಿವರಾಜ್ ಕುಮಾರ್ ಹೇಳಿದ್ದಾರೆ.
ಹಿಂದಿ ರಾಷ್ಟ್ರಭಾಷೆ ವಿವಾದದ ವಿಚಾರವಾಗಿಯೂ ಮಾತನಾಡಿದ ಶಿವಣ್ಣ, ಎಲ್ಲಾ ಭಾಷೆಯೂ ಒಂದೇ ಎಂದು ರಾಷ್ಟ್ರಗೀತೆಯಲ್ಲಿದೆ. ಮಾತೃಭಾಷೆ ವಿಚಾರಕ್ಕೆ ಬಂದರೆ ಕನ್ನಡವೇ ನಮಗೆ ಮುಖ್ಯ. ನಮ್ಮ ಎಲ್ಲಾ ಭಾಷೆಯೂ ಭಾರತದ್ದೆ. ನಾವೆಲ್ಲರೂ ಒಂದೇ. ಭಾರತದಲ್ಲಿ ಎಲ್ಲಾ ಭಾಷೆಯೂ ಇದೆ. ನನಗೆ ಕನ್ನಡವೇ ಮುಖ್ಯ ಎಂದು ಹೇಳಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಕನ್ನಡ ಸಿನಿಮಾ ಕ್ಷೇತ್ರಕ್ಕೆ ಉದ್ಯಮ ಸ್ಥಾನಮಾನ

- ರಾಜ್ಯ ಸರ್ಕಾರದಿಂದ ಸಿನಿಮಾ ಟಿಕೆಟ್ ದರ ನಿಯಂತ್ರಣದ ಚಿಂತನೆ: ಗೃಹ ಸಚಿವ ಜಿ. ಪರಮೇಶ್ವರ್

- ಅಂಬರೀಶ್ ಆಸೆಯನ್ನು ಈಡೇರಿಸಿದ ರಾಕಿಂಗ್ ಸ್ಟಾರ್ ಯಶ್

- ಗಾಯಕ ಸೋನು ನಿಗಮ್ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

- ಬಿಗ್ ಬಾಸ್ ತೆಲುಗು ಗೆದ್ದ ಮೈಸೂರಿನ ನಿಖಿಲ್ ಮಳಿಯಕ್ಕಲ್

- ವಿಶ್ವದಾಖಲೆ ತಬಲಾ ವಾದಕ ಉಸ್ತಾದ್ ಜಾಕಿರ್ ಹುಸೇನ್ ವಿಧಿವಶ

- ಕಾಲ್ತುಳಿತದಲ್ಲಿ ಮಹಿಳೆ ಸಾವು: ನಟ ಅಲ್ಲು ಅರ್ಜುನ್ ಬಂಧನ

- ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟ ನಾಗಚೈತನ್ಯ ಮತ್ತು ಶೋಭಿತಾ











More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು