OTT, APP ರಿಲೀಸ್ ಬಳಿಕ ಮಾತನಾಡಿದ ನಟ ಶಿವರಾಜ್ ಕುಮಾರ್, ತಂತ್ರಜ್ಞಾನಕ್ಕೆ ನಾವು ಹೊಂದಿಕೊಳ್ತಾ ಹೋಗಬೇಕು. ಸಿನಿಮಾ ಮಾಡೋದಷ್ಟೇ ಅಲ್ಲ ನಿರ್ಮಾಣ ಮಾಡ್ತೀವಿ. ವೆಬ್ ಸಿರೀಸ್ ನಿರ್ಮಾಣವನ್ನೂ ಮಾಡುತ್ತೇವೆ. ವೆಬ್ ಸಿರೀಸ್ ನಿರ್ಮಾಣದಲ್ಲಿ ಮಗಳು ಕೂಡ ಭಾಗಿಯಾಗುತ್ತಾಳೆ ಎಂದು ಹೇಳಿದರು.
ನಾನು ಯಂಗ್ ಕಾಣ್ತೀನಿ ಅಂತ ಎಲ್ಲರೂ ಹೇಳ್ತಾರೆ. ಯಂಗ್ ಗಿಂತಲೂ ಹೆಂಗೆಂಗೋ ಇರಲು ಇಷ್ಟ ನನಗೆ ಎಂದು ಶಿವರಾಜ್ ಕುಮಾರ್ ಹೇಳಿದ್ದಾರೆ.
ಹಿಂದಿ ರಾಷ್ಟ್ರಭಾಷೆ ವಿವಾದದ ವಿಚಾರವಾಗಿಯೂ ಮಾತನಾಡಿದ ಶಿವಣ್ಣ, ಎಲ್ಲಾ ಭಾಷೆಯೂ ಒಂದೇ ಎಂದು ರಾಷ್ಟ್ರಗೀತೆಯಲ್ಲಿದೆ. ಮಾತೃಭಾಷೆ ವಿಚಾರಕ್ಕೆ ಬಂದರೆ ಕನ್ನಡವೇ ನಮಗೆ ಮುಖ್ಯ. ನಮ್ಮ ಎಲ್ಲಾ ಭಾಷೆಯೂ ಭಾರತದ್ದೆ. ನಾವೆಲ್ಲರೂ ಒಂದೇ. ಭಾರತದಲ್ಲಿ ಎಲ್ಲಾ ಭಾಷೆಯೂ ಇದೆ. ನನಗೆ ಕನ್ನಡವೇ ಮುಖ್ಯ ಎಂದು ಹೇಳಿದ್ದಾರೆ.
ರಾಯಚೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀವ್ರ ಪೇಚಿಗೆ ಸಿಲುಕಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ… Read More
ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್ಐಆರ್… Read More
ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More
ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More
ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More
ನವದೆಹಲಿ ,ಮೇ 3 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,250 ರೂಪಾಯಿ ದಾಖಲಾಗಿದೆ. 24… Read More
This website uses cookies.
Leave a Comment