ನಿನ್ನೆ ಆಯೋಜಿಸಿದ್ದ ಮಾಧ್ಯಮ ಸಂವಾದದಲ್ಲಿ ಮಾತನಾಡಿ, 2014ರಲ್ಲಿ ನನಗೆ ಯಾಕೆ ಟಿಕೆಟ್ ಕೊಟ್ಟರು ಅಂಥಾ ಹೈಕಮಾಂಡ್ ಹೇಳಿರಲಿಲ್ಲ. ನಾನು ಯಾಕೆ ಕೊಟ್ಟರು ಅಂಥ ಕೇಳಿರಲಿಲ್ಲ. ಈಗಲೂ ಅಷ್ಟೇ ಯಾಕೆ ತಪ್ಪಿಸಿ ದ್ದೀರಿ ಅಂತಾ ನಾನು ಕೇಳಿಯೂ ಇಲ್ಲ, ಅವರು ಹೇಳಿಯೂ ಇಲ್ಲ ಎಂದು ಹೇಳಿದ್ದಾರೆ.
2014 ರಲ್ಲಿ ಅಚಾನಕ್ ಆಗಿ ನನಗೆ ಬಿಜೆಪಿ ಟಿಕೆಟ್ ಸಿಕ್ಕಿತು. 2024ರಲ್ಲಿ ಪಕ್ಷ ನನ್ನ ಬದಲು ಬೇರೆಯವರಿಗೆ ಟಿಕೆಟ್ ಕೊಟ್ಟಿದೆ. ಇದರಿಂದ ನನಗೆ ಯಾವುದೇ ಬೇಸರ ಇಲ್ಲ. ಪಕ್ಷ ನನ್ನ ತಾಯಿ ಇದ್ದ ಹಾಗೆ ಮತ್ತು ಪಕ್ಷದ ಅಭ್ಯರ್ಥಿ ಗೆಲುವಿಗೆ ನಾನು ಶ್ರಮಿಸುತ್ತೇನೆ.
ನಾನು ಯದುವೀರ ಅವರಿಗೆ ಟಿಕೆಟ್ ಸಿಕ್ಕ ಕೂಡಲೇ ಅವರಿಗೆ ಕರೆ ಮಾಡಿ ,ನಿಮ್ಮ ಏಜೆಂಟ್ ಆಗಿ ಕೆಲಸ ಮಾಡುತ್ತೇನೆ ಮತ್ತು ಪಕ್ಷದ ಪರವಾಗಿ ಕೆಲಸ ಮಾಡುತ್ತೇನೆ ಎಂದ ನಾನು ಹೇಳಿದೆ.
ಯದುವೀರ್ ಅವರು ಅರ ಮನೆ ಉತ್ತರಾಧಿಕಾರಿಯಾಗಿರುವುದರಿಂದ ಮಹಾರಾಜರಾಗಿ ಕೆಲಸ ಮಾಡುತ್ತಾರಾ ಇಲ್ಲ ಜನಪ್ರತಿನಿಧಿಯಾಗಿ ಕೆಲಸ ಮಾಡುತ್ತಾರಾ ಎಂಬ ಪ್ರಶ್ನೆ ಎತ್ತಿದ್ದೆ ಅಷ್ಟೆ ಎಂದು ಸ್ಪಷ್ಟಪಡಿಸಿದ್ದಾರೆ.ಲೋಕಸಭೆ ಚುನಾವಣೆ : ಹೆಚ್.ಡಿ.ಕೆ ಮಂಡ್ಯದಿಂದ ಸ್ಪರ್ಧೆ ?
ಬಿಜೆಪಿ ಟಿಕೆಟ್ ಕೈ ತಪ್ಪಿದ ಮೇಲೆ ಕಾಂಗ್ರೆಸ್ ಪಕ್ಷದಿಂದ ಆಹ್ವಾನ ಬಂದಿದೆಯಾ ಎಂಬ ಪ್ರಶ್ನೆಗೆ ಪ್ರತಾಪ್ ಸಿಂಹ ಸ್ಪಷ್ಟವಾಗಿ ಉತ್ತರ ನೀಡಲು ನಿರಾಕರಿಸಿದ್ದಾರೆ.
ನವದೆಹಲಿ : ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜೂನ್ 1 ರ ವರೆಗೂ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು… Read More
ಬೆಂಗಳೂರು:ಪೆನ್ಡ್ರೈವ್ ಪ್ರಕರಣ ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು… Read More
ಪುಣೆ : ವಿಚಾರವಾದಿ ಡಾ. ನರೇಂದ್ರ ದಾಭೋಲ್ಕರ್ ಅವರನ್ನು ಹತ್ಯೆಗೈದಿದ್ದ ಇಬ್ಬರಿಗೆ ಪುಣೆಯ ವಿಶೇಷ ಯುಎಪಿಎ ನ್ಯಾಯಾಲಯ ಜೀವಾವಧಿ ಶಿಕ್ಷೆ… Read More
ಬೆಂಗಳೂರು: ಸ್ಯಾಂಡಲ್ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್ ಅವರು ಆನ್ಲೈನ್ನಲ್ಲಿ ಅತಿ ದೊಡ್ಡ ಮೋಸಗಾರರ ಜಾಲಕ್ಕೆ ಸಿಲುಕಿದ್ದು, ಸ್ವಲ್ಪದರಲ್ಲೇ ಬಚಾವ್… Read More
ಬೆಂಗಳೂರು: ಚಿಕ್ಕಮಗಳೂರಿನ ಯುವ ಪತ್ರಕರ್ತ ವಿಜಯಕುಮಾರ್ ಎಸ್.ಕೆ. ಅವರಿಗೆ ಈ ಬಾರಿ ರೋಹಿತ್ ರಾಜಣ್ಣ ಪತ್ರಿಕೋದ್ಯಮ ಪ್ರಶಸ್ತಿ ನೀಡಲು ತೀರ್ಮಾನಿಸಲಾಗಿದೆ.… Read More
ಅಕ್ಷಯ ತೃತೀಯ ಹಿಂದುಗಳಿಗೆ ಅತ್ಯಂತ ಮಂಗಳಕರ ದಿನವೆಂದು ಪರಿಗಣಿಸಲಾಗಿದೆ, ಅಕ್ಷಯ ಎಂದರೆ ಶಾಶ್ವತ ಎಂದರ್ಥ! ಸ್ನೇಹಾ ಆನಂದ್ 🌻 ಈ… Read More
This website uses cookies.
Leave a Comment