ಮಂಡ್ಯದಿಂದ ನಾನು ಸ್ಪರ್ಧೆ ಮಾಡಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮಂಗಳವಾರ ಸ್ಪಷ್ಟಪಡಿಸಿದರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್ ಡಿ ಕೆ , ಚನ್ನಪಟ್ಟಣ ಬಿಟ್ಟು ಬೇರೆಲ್ಲೂ ನಾನು ಸ್ಪರ್ಧೆ ಮಾಡಲ್ಲ. ಮಂಡ್ಯದಲ್ಲಿ ಈಗಾಗಲೇ ಪ್ರಬಲ ಅಭ್ಯರ್ಥಿಗಳು ಇದ್ದಾರೆ.
ಈ ಹಿನ್ನೆಲೆಯಲ್ಲಿ ಮಂಡ್ಯದಿಂದ ನಾನು ಸ್ಪರ್ಧಿಸುವುದಿಲ್ಲ ಎಂದರು.
ಅಲ್ಲಿನ ಕಾರ್ಯಕರ್ತರ ಒತ್ತಡ ಇರುವುದು ನಿಜ. ಆದರೆ ಮಂಡ್ಯದಿಂದ ನಾನು ಸ್ಪರ್ಧೆ ಮಾಡುವುದಕ್ಕೆ ಆಗಲ್ಲ. ನಾನು ಚನ್ನಪಟ್ಟಣದಿಂದ ಮಾತ್ರ ಸ್ಪರ್ಧೆ ಮಾಡುತ್ತಿದ್ದೇನೆ. ಚನ್ನಪಟ್ಟಣ ಬಿಟ್ಟು ಬೇರೆಲ್ಲೂ ನಾನು ಹೋಗಲ್ಲ. ಮಂಡ್ಯದಲ್ಲಿ ಅಭ್ಯರ್ಥಿಗಳು ಇದ್ದಾರೆ.
ಈ ಬಗ್ಗೆ ಕೂತು ತೀರ್ಮಾನ ಮಾಡುತ್ತೇವೆ. ನಾಳೆ ಮೂರನೇ ಪಟ್ಟಿ ಬಿಡುಗಡೆ ಆಗಲಿದೆ ಎಂದು ತಿಳಿಸಿದರು.ಇದನ್ನು ಓದಿ –ಭೀಮ ಚಿತ್ರದ ಚಿತ್ರೀಕರಣದ ವೇಳೆ ನಟ ದುನಿಯಾ ವಿಜಯ್ ಗಾಯ
- ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಲೋಕಾಯುಕ್ತರ ಹೆಸರಿನಲ್ಲಿ ಬೆಸ್ಕಾಂ ಎಂಡಿಗೆ ಬೆದರಿಕೆ – ದೂರು ದಾಖಲು
- ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ
- ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ
- ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ