ರಾಜ್ಯ ಸರ್ಕಾರ 42 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಮಂಡ್ಯ ಜಿಲ್ಲಾಧಿಕಾರಿಯಾಗಿದ್ದ ಡಾ. ಎಂ ವಿ ವೆಂಕಟೇಶ್ ಅವರನ್ನು ವರ್ಗಾವಣೆ ಮಾಡಿದೆ. ಶ್ರೀಮತಿ ಎಸ್ . ಅಶ್ವಿಥಿ ( 2013 ಬ್ಯಾಚ್ ಅಧಿಕಾರಿ) ಅವರು ಮಂಡ್ಯ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿದ್ದಾರೆ.
ದಾವಣಗೆರೆ ಜಿಪಂ ಸಿಇಒ ಆಗಿದ್ದ ಎಸ್ ಅಶ್ವಥಿ ಕೇರಳದ ಮೂಲದವರು. ದಾವಣಗೆರೆ ಡಿಸಿ ಗೌತಮ್ ಬಗದಿ ಅವರನ್ನು 2019 ಪೆ. 14 ರಂದು ವಿವಾಹ ವಾಗಿದ್ದಾರೆ.
ವರ್ಗಾವಣೆ ಆಗಿರುವ ಡಾ ವೆಂಕಟೇಶ್ ಅವರನ್ನು ಜಲನಯನ ಅಭಿವೃದ್ಧಿ ಆಯುಕ್ತ ರಾಗಿ ಬೆಂಗಳೂರಿಗೆ ವರ್ಗಾಯಿಸಲಾಗಿದೆ.
ಚಾಮರಾಜನಗರ ಡಿಸಿ ಡಾ. ಎಂ ಆರ್ ರವಿ ಅವರನ್ನು ಬೆಂಗಳೂರಿನ ಸಕಾಲ ಆಯುಕ್ತ ರಾಗಿ ನೇಮಕ ಮಾಡಲಾಗಿದೆ.
ಐಎಎಸ್ ಅಧಿಕಾರಿಗಳ ವರ್ಗಾವಣೆ ವಿವರ:
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More
ಶ್ರೀರಂಗಪಟ್ಟಣ : ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಶ್ರೀರಂಗಪಟ್ಟಣ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ… Read More
This website uses cookies.
Leave a Comment