Main News

ಅಕ್ರಮ ಹಣ ವರ್ಗಾವಣೆ: ಐಎಎಸ್ ಅಧಿಕಾರಿ ಪೂಜಾ , ಪತಿ ಅಭಿಷೇಕ್ ಬಂಧನ

ಜಾರ್ಖಂಡನ ಐಎಎಸ್ ಅಧಿಕಾರಿ ಪೂಜಾ ಸಿಂಘಾಲ್ ಅವರನ್ನು ಇಡಿ ಬಂಧಿಸಿದೆ, ಮನಿ ಲಾಂಡರಿಂಗ್ ಮತ್ತು ನರೇಗಾ ನಿಧಿಯನ್ನು ದುರುಪಯೋಗದ ಆರೋಪದಲ್ಲಿ ಜಾರ್ಖಂಡ್ ರಾಜ್ಯ ಗಣಿ ಕಾರ್ಯದರ್ಶಿ ಹಾಗೂ 2000 ನೇ ಇಸ್ವಿ ಬ್ಯಾಚ್ ನ IAS ಅಧಿಕಾರಿ ಪೂಜಾ ಸಿಂಘಾಲ್ ಅವರನ್ನು ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳು
15 ಗಂಟೆಗಳ ಕಾಲ ಸುದೀರ್ಘ ವಿಚಾರಣೆಯ ನಂತರ ಪಿಎಂಎಲ್‌ಎ ಸೆಕ್ಷನ್ ಅಡಿಯಲ್ಲಿ ಬಂಧಿಸಿದೆ.

ಪೂಜಾರ ಪತಿ ಅಭಿಷೇಕ್ ಝಾ ಅವರಿಗೆ ಸಮನ್ಸ್ ನೀಡಲಾಗಿದೆ ಇಡಿ ಕಚೇರಿಗೆ ಆಗಮಿಸಿದ ಒಂದು ಗಂಟೆಯ ನಂತರ ಅವರನ್ನು ಅಧಿಕೃತವಾಗಿ ಬಂಧಿಸಲಾಗಿದೆ. ಪೂಜಾ ಸಿಂಘಾಲ್‌ ಅವರ ಚಾರ್ಟರ್ಡ್ ಅಕೌಂಟೆಂಟ್ ಸುಮನ್ ಕುಮಾರ್ ಅವರನ್ನು 3 ದಿನಗಳ ಹಿಂದೆ ಬಂಧಿಸಲಾಗಿತ್ತು.

ಇದನ್ನು ಓದಿ : IAS ಮಹಿಳಾ ಅಧಿಕಾರಿಯ CA ಮನೆಯಲ್ಲಿ 18 ಕೋಟಿ ರೂ ವಶಕ್ಕೆ ಪಡೆದ ED

ವಿಚಾರಣೆಯ ಎರಡನೇ ದಿನದಂದು ಪೂಜಾ ಇಡಿ ಕೇಳಿದ ಪ್ರಶ್ನೆಗಳಿಗೆ ಹಾರಿಕೆ ಉತ್ತರ ನೀಡಿದ್ದರಿಂದ ಆಕೆಯನ್ನು ಬಂಧಿಸಲಾಗಿದೆ ಎಂದು ಇಡಿ ಮೂಲಗಳು ತಿಳಿಸಿವೆ.

ಮೇ 6ರಂದು ಪೂಜಾ ಸಿಂಘಾಲ್ ಮತ್ತು ಉದ್ಯಮಿಯಾಗಿರುವ ಪೂಜಾ ಅವರ ಪತಿ ಅಭಿಷೇಕ್ ಝಾ ಮತ್ತಿತರರಿಗೆ ಸಂಬಂಧಿಸಿದ ವಿವಿಧ ಸ್ಥಳಗಳ ಮೇಲೆ ದಾಳಿ ನಡೆಸಿತ್ತು. ಈ ವೇಳೆ ಸುಮಾರು 19.31 ಕೋಟಿ ರು ನಗದು ಪತ್ತೆಯಾಗಿತ್ತು. ಈ ಕುರಿತ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗಿತ್ತು.

Team Newsnap
Leave a Comment
Share
Published by
Team Newsnap

Recent Posts

5 ವಿದ್ಯಾರ್ಥಿಗಳ ಕಾವೇರಿ ನದಿಯಲ್ಲಿ ಮುಳುಗಿ ದುರ್ಮರಣ

ರಾಮನಗರ : ಮೇಕೆದಾಟು (Mekedatu) ಬಳಿಯ ಸಂಗಮದ ಕಾವೇರಿ ನದಿಯಲ್ಲಿ ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರು ಪಾಲಾದ ಘಟನೆ… Read More

April 29, 2024

ಎಸ್.ಎಂ ಕೃಷ್ಣ ಆರೋಗ್ಯದಲ್ಲಿ ಏರುಪೇರು; ಮಣಿಪಾಲ್ ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಾಜಿ ಸಿಎಂ ಎಸ್.ಎಂ ಕೃಷ್ಣ (91) ಆರೋಗ್ಯದಲ್ಲಿ ಏರುಪೇರು ಆಗಿದೆ. ವೈದ್ಯರ ಸೂಚನೆ ಮೇರೆಗೆ ಮಣಿಪಾಲ್ ಆಸ್ಪತ್ರೆಗೆ ಎಸ್.ಎಂ… Read More

April 29, 2024

ಜೆಡಿಎಸ್ ನಿಂದ ಪ್ರಜ್ವಲ್ ರೇವಣ್ಣ ಅಮಾನತ್ತು – ಎಚ್ ಡಿಕೆ

ಬೆಂಗಳೂರು: ಮಹಿಳೆಯರ ಮೇಲಿನ ಸತತ ದೌರ್ಜನ್ಯದ ಆರೋಪಗಳ ಹಿನ್ನೆಲೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣರನ್ನು ಜೆಡಿಎಸ್ ನಿಂದ ಅಮಾನತು ಮಾಡಲಾಗಿದೆ. ಈ… Read More

April 29, 2024

ನಾಳೆ ಶ್ರೀನಿವಾಸ ಪ್ರಸಾದ್ ಅವರ ಅಂತಿಮ ಸಂಸ್ಕಾರ

ಮೈಸೂರು : ಶ್ರೀನಿವಾಸ್‌ ಪ್ರಸಾದ್ (Srinivas Prasad) ಅವರ ಅಂತ್ಯಕ್ರಿಯೆ ನಾಳೆ ಮಾಡಲಾಗುತ್ತದೆ ಎಂದು ‌ ಮಗಳು ಪ್ರತಿಮಾ ಪ್ರಸಾದ್‌… Read More

April 29, 2024

ಭ್ರೂಣ ಲಿಂಗ ಪತ್ತೆ ಪ್ರಕರಣ – ಮೈಸೂರಿನಲ್ಲಿ 17 ಮಂದಿ ವಿರುದ್ಧ ಎಫ್‌ಐಆರ್‌ ದಾಖಲು

ಮೈಸೂರು : ಉದಯಗಿರಿ ಪೊಲೀಸ್‌ ಠಾಣೆಯಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಗರ್ಭಪಾತ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಮಂದಿ… Read More

April 29, 2024

ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

ಬೆಂಗಳೂರು: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್​ (76) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಮೂತ್ರಕೋಶ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರು… Read More

April 29, 2024