ರಾಜ್ಯ ಸಕಾ೯ರ ನಾಲ್ವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ
ಬೀದರ್ ಜಿಲ್ಲಾಧಿಕಾರಿ ಆರ್ ರಾಮಚಂದ್ರನ್ ಅವರನ್ನು ವರ್ಗಾವಣೆ ಮಾಡಿ, ಪಿಯು ಮಂಡಳಿಯ ನಿದೇ೯ಶಕರನ್ನಾಗಿ ಮಾಡಲಾಗಿದೆ
ಇದುವರೆಗೂ ನಿರ್ದೇಶಕರಾಗಿದ್ದ ಸ್ನೇಹಲ್ ಆರ್ ಅವರನ್ನು ಎತ್ತಂಗಡಿ ಮಾಡಲಾಗಿದೆ
ವಿಜಯಪುರ ಜಿ ಪಂ ಸಿಇಓ ಗೋವಿಂದ ರೆಡ್ಡಿ ಅವರನ್ನು ಬೀದರ್ ಜಿಲ್ಲಾಧಿಕಾರಿ ನೇಮಕ ಮಾಡಲಾಗಿದೆ.
- ಮಂಡ್ಯ , ಬೆಂಗಳೂರು ಕ್ಷೇತ್ರದ 9 ಗಂಟೆ ತನಕದ ಮತದಾನದ ವಿವರ
- ಮೂವರು ಯುವಕರು ರೈಲಿಗೆ ಸಿಲುಕಿ ದುರ್ಮರಣ
- ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಚುನಾವಣಾ ಪ್ರಚಾರ ವೇದಿಕೆಯಲ್ಲೇ ಕುಸಿದ ಕೇಂದ್ರ ಸಚಿವ ಗಡ್ಕರಿ
- ರಾಹುಲ್ ಗಾಂಧಿ ‘ಪ್ರಧಾನಿಯಾಗಲು’ ಮೋದಿಗಿಂತ ಸಮರ್ಥರು : CM ಸಿದ್ದರಾಮಯ್ಯ