2023ರಲ್ಲಿ ರಾಜ್ಯದಲ್ಲಿ ಮತ್ತೆ ಬಿಜೆಪಿ ಸರ್ಕಾರ ಬಂದರೆ ರಾಜ್ಯದ ಎಲ್ಲಾ ಮಹಿಳೆಯರಿಗೆ ಉಚಿತ ಬಸ್ ಪಾಸ್ ನೀಡುತ್ತೇವೆ.
ಈ ವಿಷಯವನ್ನು ಗದಗನಲ್ಲಿ ಸುದ್ದಿಗಾರರಿಗೆ ತಿಳಿಸಿದ ಸಾರಿಗೆ ಸಚಿವ ಬಿ.ಶ್ರೀರಾಮುಲು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದ್ರೆ ಎಲ್ಲಾ ಮಹಿಳೆಯರಿಗೆ ಉಚಿತ ಬಸ್ ಪಾಸ್ ನೀಡುತ್ತೆವೆ ,ಎಂದು ಚುನಾವಣೆಗೂ ಮುನ್ನ ಬಂಪರ್ ಗಿಪ್ಟ್ ಆಫರ್ ನೀಡುವ ಮೂಲಕ ಮಹಿಳೆಯರ ಮತಕ್ಕೆ ಶ್ರೀರಾಮುಲು ಕಣ್ಣು ಹಾಕಿರುವ ಸುಳಿವು ನೀಡಿದರು.
ಸಾರಿಗೆ ಇಲಾಖೆ ಅಡವಿಟ್ಟ ವಿಚಾರವಾಗಿ ಮಾತನಾಡಿದರು. ಇಲಾಖೆ ಆಸ್ತಿ ಅಡವಿಟ್ಟಿರುವುದು ನಿಜ. ಅಡವಿಟ್ಟ ಉದ್ದೇಶ ಸಿಬ್ಬಂದಿ ಭವಿಷ್ಯದ ನಿಧಿಗಾಗಿ. ಹೆಚ್ಚು ಬಡ್ಡಿ ಬರಿಸಬೇಕಾಗಿತ್ತು. ಅದನ್ನು ತಪ್ಪಿಸಲು ಕಡಿಮೆ ಬಡ್ಡಿದರ ದೊರೆಯುವ ಹಿನ್ನಲೆ, ಅಡಮಾನ ಇಡಲಾಗಿದೆ. ವೈಯಕ್ತಿಕವಾಗಿ ಇಲ್ಲಿ ಬಳಕೆ ಮಾಡುವದು ಏನೂ ಇಲ್ಲ. ಎಲ್ಲವೂ ಭವಿಷ್ಯದ ನಿಧಿ ಸಲುವಾಗಿ ಕೊಟ್ಟಿದ್ದು ಎಂದರು
ಸಿದ್ಧರಾಮಯ್ಯ ಬಾದಾಮಿ ಕ್ಷೇತ್ರದಲ್ಲಿ ಕಾಂಗ್ರೆಸ್ ಸದಸ್ಯತ್ವಕ್ಕೆ ಗಿಫ್ಟ್ ನೀಡುವ ವಿಚಾರಕ್ಕೆ ವ್ಯಂಗ್ಯವಾಡಿ, ಕಾಂಗ್ರೆಸ್ ಹಿಂದುಳಿದ ಜಾತಿಗಳ ಆಧಾರದ ಮೇಲೆ ರಾಜಕಾರಣ ಮಾಡ್ತಿದ್ದಾರೆ ಎಂದು ಆರೋಪಿಸಿದರು.
ಪಂಚರಾಜ್ಯ ಚುನಾವಣೆ ನೋಡಿದರೆ ಗೊತ್ತಾಗುತ್ತೆ, ಕಾಂಗ್ರೆಸ್ ದೂಳಿಪಟ ಆಗಿದೆ. ಕಾಂಗ್ರೆಸ್ ಪಕ್ಷ ಈಗ ಪಾರ್ಟ್ ಟೈಮ್ ಪಾರ್ಟಿ ಆಗಿ ಉಳಿದಿದೆ ಎಂದು ಲೇವಡಿ ಮಾಡಿದರು.
ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More
ನವದೆಹಲಿ ,ಮೇ 3 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,250 ರೂಪಾಯಿ ದಾಖಲಾಗಿದೆ. 24… Read More
ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More
ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More
ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More
This website uses cookies.
Leave a Comment