ಕಾಂಗ್ರೆಸ್ ನಲ್ಲಿ ದುಡ್ಡು ಕೊಟ್ಟರೆ ಭಯೋತ್ಪಾದಕರಿಗೂ ಟಿಕೆಟ್ ಕೊಡ್ತಾರೆ ಎಂದು ಗುರುವಾರ ಕಾಂಗ್ರೆಸ್ ತೊರೆದು
ಜೆಡಿಎಸ್ ಸೇರ್ಪಡೆಯಾದ ಎಸ್ಎಂ ಕೃಷ್ಣ ತಮ್ಮನ ಪುತ್ರ ಗುರುಚರಣ್ ಹೇಳಿದರು
ಮದ್ದೂರು ಕ್ಷೇತ್ರದಿಂದ ಕದಲೂರು ಉದಯ್ ಅವರಿಗೆ ಟಿಕೆಟ್ ನೀಡಿರುವುದಕ್ಕೆ ಅಸಮಾಧಾನಗೊಂಡಿರುವಎಸ್. ಗುರುಚರಣ್ ಕಾಂಗ್ರೆಸ್ ತ್ಯಜಿಸಿ ಜೆಡಿಎಸ್ ಸೇರ್ಪಡೆಯಾದರು.
ಗುರುವಾರ ಬೆಳಿಗ್ಗೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು ಮದ್ದೂರು ತಾಲ್ಲೂಕು, ಸೋಮನಹಳ್ಳಿ ಗ್ರಾಮದ ಗುರುಚರಣ್ ನಿವಾಸಕ್ಕೆ ಭೇಟಿ ನೀಡಿದ್ದರು.
ಈ ವೇಳೆ ಎಚ್ ಡಿಕೆ ಸಮ್ಮುಖದಲ್ಲಿ ಗುರುಚರಣ್ ಹಾಗೂ ಅವರ ಬೆಂಬಲಿಗರು ಜೆಡಿಎಸ್ ಸೇರ್ಪಡೆಯಾಗಿದ್ದಾರೆ.
ಜೆಡಿಎಸ್ ಸೇರ್ಪಡೆ ನಂತರ ಮಾತನಾಡಿದ ಗುರುಚರಣ್, ಟಿಕೆಟ್ ಕೊಡುತ್ತೇವೆ ಎಂದು ಹೇಳಿ ನನ್ನನ್ನು ಮುಗಿಸಿದರು. ಈಗ ಕಾಂಗ್ರೆಸ್ ನಿರ್ನಾಮ ಕಾಲ ಹತ್ತಿರ ಬರುತ್ತಿದೆ. ದುಡ್ಡು ಕೊಟ್ಟರೆ ಕಾಂಗ್ರೆಸ್ ನಲ್ಲಿ ಟೆರರಿಸ್ಟ್ ಗಳಿಗೂ ಟಿಕೆಟ್ ಕೊಡುತ್ತಾರೆ ಎಂದು ಲೇವಡಿ ಮಾಡಿದರು.ಇದನ್ನು ಓದಿ –ವಿಧಾನಸಭಾ ಚುನಾವಣೆ : ಬಿಜೆಪಿಯಿಂದ ಅಂತಿಮ ಪಟ್ಟಿ ಪ್ರಕಟ
ಬೆಂಗಳೂರು : 10 ವರ್ಷದ ಬಾಲಕಿಗೆ ಚಾಕ್ಲೆಟ್ ಕೊಡಿಸುವುದಾಗಿ ನಂಬಿಸಿ ಕಾಮುಕನೊಬ್ಬ ಅತ್ಯಾಚಾರ ಎಸೆಗಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ… Read More
ಬೆಂಗಳೂರು : ಸಿಎಂ ಸಿದ್ದರಾಮಯ್ಯ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ ಎಂದು ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ. ಪ್ಲೆಸ್ ಕ್ಲಬ್… Read More
ನವದೆಹಲಿ ,ಮೇ 20 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,400 ರೂಪಾಯಿ ದಾಖಲಾಗಿದೆ. 24… Read More
ಪ್ರಕರಣದಿಂದ ಸ್ವಾರ್ಥ ರಾಜಕಾರಣಿಗಳಿಗೆ, ಕೆಲ ಮಾಧ್ಯಮಗಳಿಗೆ, ಗಂಜಿ ಗಿರಾಕಿಗಳಿಗೆ ಮಾತ್ರ ಲಾಭ ?! ಬರಗಾಲದಿಂದ ರಾಜ್ಯದಲ್ಲಿ ಆಗಿರುವ ಅನಾಹುತ ,… Read More
ಕುಂದಾಪುರ : ಮೇ 16 ರ ರಾತ್ರಿ ಗೋಪಾಡಿ ಗ್ರಾಮದ ಮೂಡುಗೋಪಾಡಿಯ ನಿವಾಸಿ ಜಯಂತಿ ಶೆಟ್ಟಿ (61) ಅವರ ಮೃತದೇಹ… Read More
2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More
This website uses cookies.
Leave a Comment