ಮಂಡ್ಯ : ಜಿಲ್ಲೆಯಲ್ಲಿ ಸಾಮಾಜಿಕ ಮತ್ತುಆರ್ಥಿಕ ಭದ್ರತಾ ಯೋಜನೆಯಡಿ ಮಾಶಾಸನ ಪಡೆಯುತ್ತಿರುವ ಮಂಡ್ಯ ಜಿಲ್ಲೆಯ ಫಲಾನುಭವಿಗಳು ಕಡ್ಡಾಯವಾಗಿ E-kyc ಮಾಡಿಸುವಂತೆ ಅಪರ ಜಿಲ್ಲಾಧಿಕಾರಿ ಡಾ:ಹೆಚ್ ಎಲ್ ನಾಗರಾಜು ಅವರು ತಿಳಿಸಿದರು.
ಜಿಲ್ಲೆಯಲ್ಲಿ OA, PHP, DYP, SSY, ಮನಸ್ವಿನಿ, ಮೈತ್ರಿ ಯೋಜನೆಯಲ್ಲಿ ಮಾಶಾಸನ ಮಂಜೂರಾಗಿರುವ ಫಲಾನುಭವಿಗಳಿಗೆ ಮುಂದಿನ ತಿಂಗಳಿನಿಂದ ಡಿ.ಬಿ.ಟಿ ಮೂಲಕ ಅವರ ಬ್ಯಾಂಕ್ ಖಾತೆಗೆ ಮಾಶಾಸನ ಜಮೆ ಮಾಡಲಾಗುವುದು.
ಜಿಲ್ಲೆಯಲ್ಲಿ ಸುಮಾರು 12,822 ಫಲಾನುಭವಿಗಳು ಆಧಾರ್ ಸಂಖ್ಯೆಯನ್ನು ತಮಗೆ ಮಾಶಾಸನ ಪಾವತಿ ಮಾಡುವ ಬ್ಯಾಂಕ್ ಖಾತೆಗೆ ಲಿಂಕ್ (E-KYC) ಮಾಡಿರುವುದಿಲ್ಲ.
ಫಲಾನುಭವಿಗಳಿಗೆ ಇ- ಕೆವೈಸಿ ಬಗ್ಗೆ ಹೆಚ್ಚಿ ಮಾಹಿತಿ ಬೇಕಿದ್ದಲ್ಲಿ ಸ್ಥಳೀಯವಾಗಿ ರೆವೆನ್ಯೂ ಇನ್ಸ್ಪೆಕ್ಟರ್ ಅಥವಾ ವಿಲೇಜ್ ಅಕೌಂಟೆಂಟ್ ರವರನ್ನು ಸಂಪರ್ಕ ಮಾಡಿ ಮಾಹಿತಿ ಪಡೆದುಕೊಂಡು ಇ.ಕೆ.ವೈಸಿ ಮಾಡಿಸಿಕೊಳ್ಳುವುದು.
ಸೆ.30 ರೊಳಗೆ ಇ.ಕೆವೈಸಿ ಮಾಡಿಸದೇ ಮಾಶಾಸನ ಸ್ಥಗಿತವಾದಲ್ಲಿ ಜಿಲ್ಲಾಡಳಿತ ಯಾವುದೇ ರೀತಿಯಲ್ಲಿ ಹೊಣೆಯಾಗುವುದಿಲ್ಲ ಎಂದು ತಿಳಿಸಿದ್ದಾರೆ.
- ಚೆನಾಬ್ ಸೇತುವೆಯಲ್ಲಿ ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರ ಯಶಸ್ವಿ: ಐತಿಹಾಸಿಕ ಕ್ಷಣ
- ತಿನಿಸುವುದರಲ್ಲಿನ ಆನಂದ ತಿನ್ನುವುದರಲ್ಲಿಲ್ಲ…!
- ಪುದೀನಾದ ಕಣ ಕಣದಲ್ಲೂ ಇದೆ ಔಷಧ ಗುಣ
- ರಾಷ್ಟ್ರೀಯ ಮತದಾರರ ದಿನ (ಜನವರಿ 25)
- ವಿಧಾನಸೌಧ ಆವರಣದಲ್ಲಿ ಜನವರಿ 27ಕ್ಕೆ ಭುವನೇಶ್ವರಿ ಕಂಚಿನ ಪ್ರತಿಮೆಯ ಅನಾವರಣ
More Stories
ವಿಧಾನಸೌಧ ಆವರಣದಲ್ಲಿ ಜನವರಿ 27ಕ್ಕೆ ಭುವನೇಶ್ವರಿ ಕಂಚಿನ ಪ್ರತಿಮೆಯ ಅನಾವರಣ
“ನಮ್ಮನ್ನು ಅನವಶ್ಯಕವಾಗಿ ಟಾರ್ಗೆಟ್ ಮಾಡುತ್ತಿದ್ದಾರೆ” – ಪ್ರಮೋದಾ ದೇವಿ ಒಡೆಯರ್
ಮುಡಾ ಪ್ರಕರಣ: ಕ್ಲೀನ್ ಚಿಟ್ ವದಂತಿ – ‘ನನಗೆ ಗೊತ್ತಿಲ್ಲ’ ಎಂದು ಸಿಎಂ ಸ್ಪಷ್ಟನೆ