ನಾನು ತಪ್ಪು ಮಾಡಿದ್ದೇನೆ ಅಂತ ಸಾಬೀತುಪಡಿಸಿದರೆ ವಿಧಾನಸೌಧ, ಹೈಕೋರ್ಟ್ ಮಧ್ಯದ ನಡು ರಸ್ತೆಯಲ್ಲಿ ತಲೆ ಕಡಿದುಕೊಳ್ಳುತ್ತೇನೆ ಎಂದು ನ್ಯಾ ವೀರಪ್ಪನವರು ತಮ್ಮ ಅಸಮಾಧಾನವನ್ನು ಹೊರಹಾಕಿದರು
ಬೆಂಗಳೂರು ವಕೀಲರ ಸಂಘದಿಂದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಅವರಿಗೆ ಬೀಳ್ಕೊಡುಗೆ ಸಮಾರಂಭದಲ್ಲಿ ಇತ್ತೀಚೆಗೆ ನ್ಯಾಯಮೂರ್ತಿಗಳ ಮೇಲೆ ಬರುವ ಆರೋಪಗಳ ಬಗ್ಗೆ ಜಸ್ಟೀಸ್ ವೀರಪ್ಪ ನೋವಿನ ನುಡಿಯನ್ನು ಹೊರಹಾಕಿದರು.ಇದನ್ನು ಓದಿ –ನಾನು ಆರೋಗ್ಯವಾಗಿದ್ದೇನೆ :ಹಾಸ್ಯ ನಟ, ಮಂಡ್ಯದ ಚಿಕ್ಕಣ್ಣ ಸ್ಪಷ್ಟನೆ
ಕೆಲವು ವಕೀಲರು ಜಡ್ಜ್ಗಳ ಮೇಲೆ ಸುಖಾ ಸುಮ್ಮನೆ ಆರೋಪ ಮಾಡುತ್ತಾರೆ. ಹಾಗೆಯೇ ನ್ಯಾಯಧೀಶರಿಗೆ ಒಂದು ಹಂತದ ಬಳಿಕ ಆಯ್ಕೆಯೇ ಇರುವುದಿಲ್ಲ. ಆಗ ನಾವು ಸುದರ್ಶನ ಚಕ್ರವನ್ನು ನ್ಯಾಯಾಧೀಶರು ಬಳಸಲೇಬೇಕಾಗುತ್ತದೆ ಎಂದರು.
ಆರೋಪಗಳು ಎಲ್ಲಾ ವಲಯದಲ್ಲೂ ಕೇಳಿ ಬರುತ್ತವೆ. ಅದೇ ರೀತಿ ನ್ಯಾಯಾಂಗದ ಮೇಲೂ ಬಂದಿರಬಹುದು. ಆದರೆ, ನ್ಯಾಯಮೂರ್ತಿ ವೀರಪ್ಪ ಅವರು ಆರೋಪ ಮಾಡಿರುವ ವಕೀಲರಿಗೆ ನಯವಾಗಿಯೇ ಬುದ್ಧಿ ಹೇಳಿದ್ದಾರೆ. ಜೊತೆಗೆ ತಾವೂ ಎಷ್ಟು ಪ್ರಾಮಾಣಿಕವಾಗಿ ನಡೆದುಕೊಂಡಿದ್ದೇವೆ ಎಂಬುದನ್ನೂ ಕೂಡ ತಮ್ಮ ಮಾತುಗಳ ಮೂಲಕ ಹೇಳಿದ್ದಾರೆ.
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ
- ಪ್ರಜ್ವಲ್ ಪೆಂಡ್ರೈವ್ ಪ್ರಕರಣ : 10 ಪೆನ್ ಡ್ರೈವ್ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪತ್ತೆ
- ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು; ಮೈಸೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್ಐಎ
- ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿಯ ಭೀಕರ ಹತ್ಯೆ