Trending

ತಪ್ಪು ಮಾಡಿದ್ದರೆ ತಲೆ ಕಡಿದುಕೊಳ್ಳುವೆ – ಹೈಕೋರ್ಟ್ ನ್ಯಾ ಬಿ ವೀರಪ್ಪ

ನಾನು ತಪ್ಪು ಮಾಡಿದ್ದೇನೆ ಅಂತ ಸಾಬೀತುಪಡಿಸಿದರೆ ವಿಧಾನಸೌಧ, ಹೈಕೋರ್ಟ್ ಮಧ್ಯದ ​ ನಡು ರಸ್ತೆಯಲ್ಲಿ ತಲೆ ಕಡಿದುಕೊಳ್ಳುತ್ತೇನೆ ಎಂದು ನ್ಯಾ ವೀರಪ್ಪನವರು ತಮ್ಮ ಅಸಮಾಧಾನವನ್ನು ಹೊರಹಾಕಿದರು

ಬೆಂಗಳೂರು ವಕೀಲರ ಸಂಘದಿಂದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಅವರಿಗೆ ಬೀಳ್ಕೊಡುಗೆ ಸಮಾರಂಭದಲ್ಲಿ ಇತ್ತೀಚೆಗೆ ನ್ಯಾಯಮೂರ್ತಿಗಳ ಮೇಲೆ ಬರುವ ಆರೋಪಗಳ ಬಗ್ಗೆ ಜಸ್ಟೀಸ್ ವೀರಪ್ಪ ನೋವಿನ ನುಡಿಯನ್ನು ಹೊರಹಾಕಿದರು.ಇದನ್ನು ಓದಿ –ನಾನು ಆರೋಗ್ಯವಾಗಿದ್ದೇನೆ :ಹಾಸ್ಯ ನಟ, ಮಂಡ್ಯದ ಚಿಕ್ಕಣ್ಣ ಸ್ಪಷ್ಟನೆ

ಕೆಲವು ವಕೀಲರು ಜಡ್ಜ್​ಗಳ ಮೇಲೆ ಸುಖಾ ಸುಮ್ಮನೆ ಆರೋಪ ಮಾಡುತ್ತಾರೆ. ಹಾಗೆಯೇ ನ್ಯಾಯಧೀಶರಿಗೆ ಒಂದು ಹಂತದ ಬಳಿಕ ಆಯ್ಕೆಯೇ ಇರುವುದಿಲ್ಲ. ಆಗ ನಾವು ಸುದರ್ಶನ ಚಕ್ರವನ್ನು ನ್ಯಾಯಾಧೀಶರು ಬಳಸಲೇಬೇಕಾಗುತ್ತದೆ ಎಂದರು.

ಆರೋಪಗಳು ಎಲ್ಲಾ ವಲಯದಲ್ಲೂ ಕೇಳಿ ಬರುತ್ತವೆ. ಅದೇ ರೀತಿ ನ್ಯಾಯಾಂಗದ ಮೇಲೂ ಬಂದಿರಬಹುದು. ಆದರೆ, ನ್ಯಾಯಮೂರ್ತಿ ವೀರಪ್ಪ ಅವರು ಆರೋಪ ಮಾಡಿರುವ ವಕೀಲರಿಗೆ ನಯವಾಗಿಯೇ ಬುದ್ಧಿ ಹೇಳಿದ್ದಾರೆ. ಜೊತೆಗೆ ತಾವೂ ಎಷ್ಟು ಪ್ರಾಮಾಣಿಕವಾಗಿ ನಡೆದುಕೊಂಡಿದ್ದೇವೆ ಎಂಬುದನ್ನೂ ಕೂಡ ತಮ್ಮ ಮಾತುಗಳ ಮೂಲಕ ಹೇಳಿದ್ದಾರೆ.

Team Newsnap
Leave a Comment

Recent Posts

SIT ಯಿಂದ ಸಂಸದ ಪ್ರಜ್ವಲ್ ರೇವಣ್ಣಗೆ ಲುಕ್ ಔಟ್ ನೋಟಿಸ್ ಜಾರಿ

ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More

May 2, 2024

ಪ್ರಜ್ವಲ್ ರೇವಣ್ಣನ ಮಾಜಿ ಕಾರು ಚಾಲಕ ‘ಕಾರ್ತಿಕ್’ ನಾಪತ್ತೆ

ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More

May 2, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More

May 2, 2024

ಪಿಎಚ್ಡಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಅನುಮಾನಾಸ್ಪದ ಸಾವು

ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್‌ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More

May 2, 2024

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 1, 2024

2024ರ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡ ಪ್ರಕಟ

ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್‍ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More

April 30, 2024