ಹಿಂದಿ ರಾಷ್ಟ್ರ ಭಾಷೆಯಾದರೆ ಕನ್ನಡ ಪ್ರಾದೇಶಿಕ ಭಾಷೆ ಎಂದು ಹೇಳುವ ಮೂಲಕ ಸಚಿವ ಮುರುಗೇಶ್ ನಿರಾಣಿ, ಹಿಂದಿ ಹೇರಿಕೆ ಚರ್ಚೆಯ ಬೆಂಕಿಗೆ ಮತ್ತಷ್ಟು ತುಪ್ಪ ಸುರಿದಿದ್ದಾರೆ. ಅದಲ್ಲದೇ ಎಲ್ಲಾ ಭಾಷೆಗಳನ್ನು ಕಲಿತರೇ ತಪ್ಪೇನು ಎಂದು ಪ್ರಶ್ನೆ ಮಾಡಿದ್ದಾರೆ.
ಕನ್ನಡ ಪ್ರಾದೇಶಿಕ ಭಾಷೆಯಾದರೆ ಹಿಂದಿ ರಾಷ್ಟ್ರ ಭಾಷೆ ಎಂದ ನಿರಾಣಿ ಹಿಂದಿ ಭಾಷೆಯೂ ನಮಗೆ ಬೇಕು ಎಂದ ಸಚಿವ ಮುರುಗೇಶ್ ನಿರಾಣಿ ಹೆಚ್ಚು ಭಾಷೆ ಕಲಿಯುವುದರಿಂದ ನಾವು ಶ್ರೀಮಂತರಾಗುತ್ತೇವೆ ಎಂದಿದ್ದಾರೆ ಸಚಿವ ನಿರಾಣಿ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿ ಭಾಷೆಯೂ ನಮಗೆ ಬೇಕು, ಬೇರೆ ಭಾಷೆಯನ್ನು ಕಲಿಯೋದು ತಪ್ಪೇನಿಲ್ಲ. ನಾವು ಕನ್ನಡಿಗರು, ಕನ್ನಡಕ್ಕೆ ಮೊದಲ ಆದ್ಯತೆ. ಆ ಬಳಿಕ ಬೇರೆ ಬೇರೆ ಭಾಷೆಗಳನ್ನು ಕಲಿಯಬೇಕು. ನಾನು ಗ್ರಾಮೀಣ ಪ್ರದೇಶದವನು ಆಗಿರುವುದರಿಂದ ಕನ್ನಡವನ್ನು ಪ್ರೀತಿಸುತ್ತೇನೆ ಎಂದು ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.
- ಡಾ. ವೀರೇಂದ್ರ ಹೆಗ್ಗಡೆ, ಇಳಯರಾಜ ಸೇರಿ ನಾಲ್ವರು ರಾಜ್ಯಸಭೆಗೆ ನಾಮ ನಿರ್ದೇಶನ
- KRSಗೆ 30 ಸಾವಿರ ಕ್ಯೂಸೆಕ್ ಒಳಹರಿವು – ಪ್ರವಾಹದ ಮುನ್ನೆಚ್ಚರಿಕೆ : ಆಣೆಕಟ್ಟೆ ಭರ್ತಿಗೆ 9 ಅಡಿ ಬಾಕಿ
- 18 ದಿನಗಳಲ್ಲಿ 8 ಬಾರಿ ತಾಂತ್ರಿಕ ದೋಷ: ಸ್ಪೈಸ್ ಜೆಟ್ ಗೆ ಡಿಜಿಸಿಎ ನೊಟೀಸ್
- ವೆಸ್ಟ್ ಇಂಡೀಸ್ ತಂಡಕ್ಕೆ ಟೀಂ ಇಂಡಿಯಾ ಪ್ರಕಟ : ಶಿಖರ್ ಧವನ್ ನಾಯಕ – ಕೊಹ್ಲಿ, ರೋಹಿತ್ ಗೆ ವಿಶ್ರಾಂತಿ
- ಕೇಂದ್ರ ಸಚಿವ ಸ್ಥಾನಕ್ಕೆ ಮುಖ್ತಾರ್ ಅಬ್ಬಾಸ್ ನಖ್ವಿ, ಆರ್ಸಿಪಿ ಸಿಂಗ್ ರಾಜೀನಾಮೆ
More Stories
ವೆಸ್ಟ್ ಇಂಡೀಸ್ ತಂಡಕ್ಕೆ ಟೀಂ ಇಂಡಿಯಾ ಪ್ರಕಟ : ಶಿಖರ್ ಧವನ್ ನಾಯಕ – ಕೊಹ್ಲಿ, ರೋಹಿತ್ ಗೆ ವಿಶ್ರಾಂತಿ
ಮೈಸೂರು : ಚಾಮುಂಡಿ ಬೆಟ್ಟಕ್ಕೆ ರೋಪ್ವೇ ನಿರ್ಮಾಣ ಯೋಜನೆ ಕೈಬಿಟ್ಟ ಸರ್ಕಾರ
ಗೃಹ ಬಳಕೆಯ ಸಿಲಿಂಡರ್ 50 ರು ಏರಿಕೆ- ಇಂದಿನಿಂದಲೇ ಹೊಸ ದರ ಜಾರಿ