ಕಾಶ್ಮೀರ್ ಫೈಲ್ಸ್ ಸಿನಿಮಾದಲ್ಲಿ ನಟಿಸಿದ ನಂತರ ನನ್ನನ್ನು ನರೇಂದ್ರ ಮೋದಿ ಚಮಚಾ ಎನ್ನುತ್ತಿದ್ದಾರೆ. ಸತ್ಯವನ್ನು ಒಪ್ಪಿಕೊಳ್ಳಲು ಕಷ್ಟವಾದವರು ಈ ರೀತಿ ಮಾತನಾಡುವುದು ಸಹಜ ಎಂದಿದ್ದಾರೆ ನಟ ಪ್ರಕಾಶ್ ಬೆಳವಾಡಿ.
ಈ ಸಂದರ್ಭದಲ್ಲಿ ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಇರದೇ ಇದ್ದರೆ ಸಿನಿಮಾ ಬಿಡುಗಡೆಯೇ ಆಗುತ್ತಿರಲಿಲ್ಲ ಎಂದರು ಪ್ರಕಾಶ್ ಬೆಳವಾಡಿ.
ಮೈಸೂರಿನಲ್ಲಿ ಗುರುವಾರ ‘ಮೈಸೂರು ಸಿನಿಮಾ ಸೊಸೈಟಿ’ ಏರ್ಪಡಿಸಿದ್ದ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಪ್ರದರ್ಶನ ಮತ್ತು ಸಂವಾದ ಕಾರ್ಯಕ್ರಮದಲ್ಲಿ ಆ ಚಿತ್ರದಲ್ಲಿ ನಟಿಸಿರುವ ನಟ ಪ್ರಕಾಶ್ ಬೆಳವಾಡಿ ಮಾತನಾಡಿದರು.
ಈ ಸಿನಿಮಾ ಅಪಪ್ರಚಾರಕ್ಕೆ ಬಳಕೆ ಆಗುತ್ತಿದೆ. ಜಾತಿರಾಜಕಾರಣಕ್ಕೆ ಕಾರಣವಾಗಿದೆ. ಧರ್ಮಗಳ ನಡುವೆ ದ್ವೇಷ ಬಿತ್ತುತ್ತಿದೆ ಎಂದು ಮಾತನಾಡುತ್ತಿದ್ದಾರೆ. ಸಿನಿಮಾ ಇರುವುದೇ ಸತ್ಯ ಹೇಳುವುದಕ್ಕೆ. ಈ ಸಿನಿಮಾ ಸತ್ಯವನ್ನೇ ಹೇಳಿದೆ ಅಷ್ಟೆ ಎಂದರು.
ದಿ ಕಾಶ್ಮೀರ್ ಫೈಲ್ಸ್ ಸಿನಿಮಾದಲ್ಲಿ ನಟಿಸಿದ್ದಕ್ಕಾಗಿ ಮತ್ತು ಆ ಸಿನಿಮಾದ ಪ್ರಚಾರದಲ್ಲಿ ಭಾಗಿಯಾಗಿದ್ದಕ್ಕಾಗಿ ತಮ್ಮನ್ನು ನರೇಂದ್ರ ಮೋದಿ ಅವರ ಚಮಚಾ ಎಂದು ಕರೆಯುತ್ತಿರುವ ವಿಷಯವನ್ನೂ ಅವರು ಹೇಳಿಕೊಂಡರು. ಕೆಲವು ವಿಷಯಗಳನ್ನು ಮೋದಿ ಅವರನ್ನು ಬೆಂಬಲಿಸಿದ್ದು ನಿಜ ಎಂದು ಪ್ರಕಾಶ್ ಬೆಳವಾಡಿ ಒಪ್ಪಿಕೊಂಡರು. ಯಾರು ಏನು ಬೇಕಾದರೂ ಅಂದುಕೊಳ್ಳಲಿ ನಾನು ಸತ್ಯದ ಪರ ಇರುವುದಾಗಿ ಅವರು ಸ್ಪಷ್ಟ ಪಡಿಸಿದರು.
ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
ನಿನ್ನೆ ರಾತ್ರಿ 72ರ ವಯಸ್ಸಿನ ಎನ್.ಮುನಿಕೆಂಪಣ್ಣ ಶಕುನಿ (Shakuni) ವೇಷದಲ್ಲಿ ವೇದಿಕೆಗೆ ಬಂದು ಪಾತ್ರ ನಿರ್ವಹಿಸುತ್ತಲೇ ವೇದಿಕೆಯ ಮೇಲೆ ಕುಸಿದು… Read More
ಬಾಗಲಕೋಟೆ : ಡಿಸಿಎಂ ಡಿ.ಕೆ.ಶಿವಕುಮಾರ್ , ಬಿಜೆಪಿ ಮುಖಂಡರು ಪ್ರಜ್ವಲ್ ರೇವಣ್ಣ ಬಗ್ಗೆ ಯಾಕೆ ಮಾತನಾಡುತ್ತಿಲ್ಲ ? ಹೆಣ್ಣುಮಕ್ಕಳಿಗೆ ಸಾಂತ್ವನ… Read More
ಬೆಂಗಳೂರು : ನೆನ್ನೆ ವಿಶೇಷ ತನಿಖಾ ತಂಡ (ಎಸ್ಐಟಿ) , ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದಳು… Read More
This website uses cookies.
Leave a Comment