Karnataka

ಮತದಾರರಿಗೆ ಹಣ ಹಂಚದಿದ್ರೆ ನನಗೆ ವಾಪಸ್ ಕೊಡಿ: ನಾರಾಯಣಗೌಡ

ಮಂಡ್ಯ:ಚುನಾವಣೆ ವೇಳೆ ಜನರಿಗೆ ಹಂಚಲು ನೀಡಿದ್ದ ಹಣವನ್ನು ಮತದಾರರಿಗೆ ತಲುಪಿಸದೇ ಯಾರಾದರೂ ಇಟ್ಟುಕೊಂಡಿದ್ದರೆ ವಾಪಸ್ ಕೊಟ್ಟುಬಿಡಿ

  • ಹೀಗೆಂದು ಅಂಗಲಾಚಿ ಕೇಳಿದವರು ಕೆಆರ್ ಪೇಟೆ ಬಿಜೆಪಿ ಪರಾಜಿತ ಅಭ್ಯರ್ಥಿ ಕೆಸಿ ನಾರಾಯಣಗೌಡ ಮನವಿ ಮಾಡಿದ್ದಾರೆ.

ಮಂಡ್ಯದಲ್ಲಿ ಸೋಮವಾರ ಕೃತಜ್ಞತಾ ಸಭೆಯಲ್ಲಿ ಮಾತಾಡಿದ ನಾರಾಯಣೌಡರು, ಮತದಾರರಿಗೆ ಹಂಚಲು ಪಡೆದಿದ್ದ ಹಣ ಹಂಚದೇ ಆಪ್ತರಿಂದಲೇ ಮೋಸವಾಗಿದೆ ಎಂದು ಆರೋಪಿಸಿದ್ದಾರೆ.

ಯಾರಾದರೂ ಹಣ ಇಟ್ಟುಕೊಂಡಿದ್ದರೆ ವಾಪಸ್ ಕೊಟ್ಟುಬಿಡಿ ಎಂದು ಅಂಗಾಲಾಚಿದ್ದಾರೆ.

ಆ ಹಣದಿಂದ ಟ್ರಸ್ಟ್ ಸ್ಥಾಪಿಸಿ ಸಮಾಜ ಸೇವೆಗೆ ವಿನಿಯೋಗಿಸೋಣ ಎಂದು ಕರೆಕೊಟ್ಟಿದ್ದಾರೆ.

ನಾನು ಈ ವಿಚಾರವಾಗಿ ಮಾಹಿತಿ ಪಡೆದಿದ್ದೇನೆ. ಕ್ಷೇತ್ರದ ಹಲವು ಕಡೆಗಳಿಗೆ ನಮ್ಮ ಹಣ ತಲುಪಿಲ್ಲ. ಹಣ ಹಂಚಿಕೆ ಮಾಡದೇ ಇಟ್ಟುಕೊಂಡಿದ್ದರೆ ದಯವಿಟ್ಟು ವಾಪಸ್ ಕೊಡಿ. ಉತ್ತಮ ಕೆಲಸಗಳಿಗೆ
ಬಳಕೆ ಮಾಡುತ್ತೇನೆ ಎಂದು ಹಣ ಪಡೆದು ಹಂಚದ ಮುಖಂಡರಿಗೆ ಮನವಿಮಾಡಿದ್ದಾರೆ.ವೇದಿಕೆಯಲ್ಲೇ ಪಾಟೀಲ್‌ಗೆ ಗದರಿದ ಡಿಕೆಶಿ – ಮುಜುಗರಕ್ಕೆ ಒಳಗಾಗಿ ಸಚಿವ ಪಾಟೀಲ್

ಕ್ಷೇತ್ರದಲ್ಲಿ ಜೆಡಿಎಸ್ (JDS) ಅಭ್ಯರ್ಥಿ ಹೆಚ್.ಟಿ ಮಂಜು ಅವರು 79,844 ಮತಗಳನ್ನು ಪಡೆದು ಜಯಗಳಿಸಿದ್ದರು. ಕಾಂಗ್ರೆಸ್ ಅಭ್ಯರ್ಥಿ ಬಿ.ಎಲ್ ದೇವರಾಜ್ ಅವರು 57,939 ಮತ ಪಡೆದಿದ್ದರೆ ಕೆಸಿ ನಾರಾಯಣಗೌಡ ಅವರು 37,793 ಮತಗಳನ್ನು ಪಡೆದು ಮೂರನೇ ಸ್ಥಾನ ಪಡೆದಿದ್ದರು.

Team Newsnap
Leave a Comment

Recent Posts

ಸೋಮವಾರದ ತನಕವೂ ರೇವಣ್ಣ ಜೈಲು ಹಕ್ಕಿ

ಬೆಂಗಳೂರು : ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಸದ್ಯ ನಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ಹೆಚ್‌ಡಿ ರೇವಣ್ಣ ಸೋಮವಾರದವರೆಗೆ… Read More

May 9, 2024

SSLC ಫಲಿತಾಂಶ : ಬಾಲಕಿಯರೇ ಮೇಲುಗೈ ಉಡುಪಿ ಪ್ರಥಮ- ಯಾದಗಿರಿ ಕೊನೆ

ಎಸ್ಎಸ್ಎಲ್ ಸಿ 2024ರ ಫಲಿತಾಂಶದಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.ಉಡುಪಿಗೆ ಪ್ರಥಮ ಸ್ಥಾನ ಲಭ್ಯವಾಗಿದೆ.8,59,967 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಅವರಲ್ಲಿ… Read More

May 9, 2024

ರೇವಣ್ಣ ಕೇಂದ್ರ ಕಾರಾಗೃಹಕ್ಕೆ ಶಿಪ್ಟ್ : 4567 ಖೈದಿ ಸಂಖ್ಯೆ ನೀಡಿಕೆ

ಬೆಂಗಳೂರು : ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣ ಸಂಬಂಧ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಜೆಡಿಎಸ್​ ಶಾಸಕ ಹಾಗೂ ಮಾಜಿ ಸಚಿವ ಹೆಚ್.… Read More

May 8, 2024

SSLC ಫಲಿತಾಂಶ ಪರಿಶೀಲಿಸಲು ಸುಲಭ ಹಂತಗಳು : ವಿವರ

ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More

May 8, 2024

ಈಜು ಕಲಿಯಲು ಹೋದ 10 ವರ್ಷದ ಬಾಲಕ ನೀರುಪಾಲು

ರಾಯಚೂರು: ತಾಲೂಕಿನ ಹೆಂಬೆರಾಳ ಗ್ರಾಮದಲ್ಲಿ ಈಜು ಕಲಿಯಲು ಹೋಗಿದ್ದ ಬಾಲಕ ನೀರುಪಾಲಾದ ಘಟನೆ ನಡೆದಿದೆ. ವಿನಾಯಕ (10) ಜೇಗರ್‌ಕಲ್ ಮಲ್ಲಾಪೂರು… Read More

May 8, 2024

ನಾಳೆ ( May 9 ) SSLC ಫಲಿತಾಂಶ ಪ್ರಕಟ

ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More

May 8, 2024