ಸರ್ಕಾರ ಎಷ್ಟೇ ನಿಯಂತ್ರಣ ಮಾಡಬೇಕೆಂದುಕೊಂಡರೂ ಕೊರೋನಾ ದಿನೇ ದಿನೇ ಹೆಚ್ಚುತ್ತಲೇ ಇದೆ. ಜನರಲ್ಲಿ ಕೊರೋನಾ ಸೋಂಕಿನ ಬಗೆಗಿನ ಕಡೆಗಣನೆ ಬರುಬರುತ್ತ ಹೆಚ್ಚುತ್ತಿದೆ. ಬೀದಿಯಲ್ಲಿ ಹೋದರೂ ಸಹ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವದನ್ನು ಮಾಡುತ್ತಿಲ್ಲ. ಇದಕ್ಕೆ ಕಡಿವಾಣ ಹಾಕಲು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಮುಂದಾಗಿದ್ದಾರೆ.
ಈ ಕುರಿತು ಮಾಧ್ಯಮದವರೊಡನೆ ಮಾತನಾಡಿರುವ ಸಚಿವರು ‘ಪ್ರಸಕ್ತ ಕೋವಿಡ್ ಸಂದರ್ಭದಲ್ಲಿ ಒಂದು ಮದುವೆ ಸಮಾರಂಭಕ್ಕೆ ಕೇವಲ 50 ಜನರು ಮಾತ್ರ ಸೇರಬೇಕೆಂಬ ನಿಯಮವಿದೆ. ಆದರೆ ಯಾರೂ ಅದನ್ನು ಪಾಲನೆ ಮಾಡದಿರುವದರಿಂದ ಕೊರೋನಾ ಸೋಂಕು ಹೆಚ್ಚಿನ ಪ್ರಮಾಣದಲ್ಲಿ ಹರಡುತ್ತಿದೆ. ಮುಂದಿನ ದಿನಗಳಲ್ಲಿ ಯಾರಾದರೂ ಮದುವೆ ಸಮಾರಂಭದಲ್ಲಿ 50 ಕ್ಕಿಂತ ಹೆಚ್ಚು ಜನರು ಸೇರಿದರೆ ಅಂತಹವರಿಗೆ ದಂಡ ವಿಧಿಸಲಾಗುವುದು’ ಎಂದು ಹೇಳಿದರು.
ಕೊರೋನಾ ಬಗೆಗೆ ಜನರಲ್ಲಿ ಅಸಡ್ಡೆ ಮೂಡುವ ಕುರಿತು ಮಾತನಾಡಿದ ಅವರು ‘ಇನ್ನು ಮುಂದೆ ಯಾರಾದರೂ ಮಾಸ್ಕ್ ಧರಿಸದೇ ಓಡಾಡಿದಲ್ಲಿ ಅವರಿಗೆ ದಂಡ ಹಾಕಲಾಗುವುದು ಎಂದು ಎಚ್ಚರಿಸಿದ್ದಾರೆ. ನಗರ ಪ್ರದೇಶದ ಜನರಿಗೆ 1000ರೂ ದಂಡ ಹಾಕಿದರೆ, ಗ್ರಾಮೀಣ ಪ್ರದೇಶಗಳ ಜನರಿಗೆ 500ರೂ ಗಳ ದಂಡ ವಿಧಿಸಲಾಗುವುದು’ ಎಂದು ಸ್ಪಷ್ಟ ಸಂದೇಶ ನೀಡಿದ್ದಾರೆ.
ಬೆಂಗಳೂರು : ರಾಜ್ಯದಲ್ಲಿ 14 ಕ್ಷೇತ್ರಗಳ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು , ಮೇ 7ರಂದು ಉತ್ತರ… Read More
ಮೈಸೂರು: ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ,… Read More
ತಮಿಳನಾಡಿಗೆ 275 ಕೋಟಿ ರೂ.'ನೆರೆ ಪರಿಹಾರ' ಘೋಷಣೆ ನವದೆಹಲಿ : ಕೇಂದ್ರವು ಕರ್ನಾಟಕಕ್ಕೆ 3,454 ಕೋಟಿ ರೂ. ಬರಪರಿಹಾರ, ತಮಿಳಿನಾಡಿಗೆ… Read More
ಮಂಡ್ಯ : ನಿನ್ನೆ ನಡೆದ 14 ಲೋಕಸಭಾ ಕ್ಷೇತ್ರಗಳ ಪೈಕಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಶೇ.81.67 ಮತದಾನವಾಗಿದೆ ಕಳೆದ ಬಾರಿಗಿಂತ… Read More
ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರ 9 ಗಂಟೆಗೆ ಶೇ. 7.70% ಮತದಾನ Join WhatsApp Group ವಿಧಾನಸಭಾ ಕ್ಷೇತ್ರವಾರು… Read More
ಬೆಂಗಳೂರು : ಮಾರತ್ತಹಳ್ಳಿ ರೈಲ್ವೇ ನಿಲ್ದಾಣದ ಬಳಿ ಮೂವರು ಯುವಕರು ರೈಲಿಗೆ ಸಿಲುಕಿ ಸಾವಿಗೀಡಾದ ಘಟನೆ ನಡೆದಿದೆ. ಆಂಧ್ರಪ್ರದೇಶದ ಚಿತ್ತೂರು… Read More
This website uses cookies.
Leave a Comment