ಹಾಸನ ಮಾದರಿಯಲ್ಲಿ ಮಂಡ್ಯದಲ್ಲೂ ಸಾಮಾನ್ಯ ಕಾರ್ಯಕರ್ತನನ್ನು ನಿಲ್ಲಿಸಿ ಗೆಲ್ಲಿಸುವೆ. ಅಥವಾ ಸುಮಲತಾ ಕಣಕ್ಕೆ ಇಳಿದರೆ ಸಾಮಾನ್ಯ ರೈತ ಮಹಿಳೆ ನಿಲ್ಲಿಸಿ ಗೆಲ್ಲಿಸುವೆ ಎಂದು ಹೇಳುವುದರ ಮೂಲಕ ಮಂಡ್ಯದಿಂದ ತಮ್ಮ ಸ್ಪರ್ಧೆಯನ್ನು ಸಾರಾಸಗಟಾಗಿ ಮಾಜಿ ಸಿಎಂ ಕುಮಾರಸ್ವಾಮಿ ತಳ್ಳಿ ಹಾಕಿದ್ದಾರೆ.
ಶ್ರೀರಂಗಪಟ್ಟಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಕುಮಾರಸ್ವಾಮಿ ಈ ಬಾರಿ ಸುಮಲತಾ ಬೇಕಾದರೆ ಮಂಡ್ಯದಿಂದ ಸ್ಪರ್ಧೆ ಮಾಡಲಿ. ನಾನು ಸ್ಪರ್ಧೆ ಮಾಡುವೆ ಎಂದು ಹೇಳಿಲ್ಲ. ಒಂದು ವೇಳೆ ಸುಮಲತಾ ಸ್ಪರ್ಧಿಸಿದರೆ ನಾನು ಸಾಮಾನ್ಯ ರೈತ ಮಹಿಳೆ ಅಥವಾ ಹಾಸನ ಮಾದರಿ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿ ಗೆಲ್ಲಿಸುವೆ ಎಂದರು.
ಸುಮಲತಾ ಅವರಷ್ಟು ದೊಡ್ಡ ವ್ಯಕ್ತಿಯೂ ನಾನಲ್ಲ. ಅವರಷ್ಟು ಸಾಧನೆ ಮಾಡದೇ ಇರುವುದರಿಂದ ಅವರ ಸವಾಲನ್ನು ನಿರಾಕರಣೆ ಮಾಡುವೆ ಎಂದರು.
ಮಂಡ್ಯ ಕ್ಷೇತ್ರದ ಅಭ್ಯರ್ಥಿಯ ಹೆಸರು ಪ್ರಕಟನೆಗೆ ಅವಸರ ಏಕೆ ? ನಾಳೆ ಮಾಡೋಣ ಎಂದು ಹೇಳಿದರು.ಇದನ್ನು ಓದಿ –ಧಾರವಾಡಕ್ಕೆ ಪ್ರವೇಶ : ವಿನಯ್ ಕುಲ್ಕರ್ಣಿಗೆ ನಿರ್ಬಂಧ ಮುಂದುವರಿಕೆ – ಶಿಗ್ಗಾಂವ್ ನಿಂದ ಸ್ಪರ್ಧೆ ?
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು