Main News

ಹಳೆಯ ವಾಹನ ಗುಜರಿಗೆ ಹಾಕಿ ಹೊಸ ವಾಹನ ಖರೀದಿ ಮಾಡಿದರೆ ಶೇ. 5 ರಷ್ಟು ರಿಯಾಯಿತಿ

ಹಳೆಯ ವಾಹನ ಗುಜರಿಗೆ ಹಾಕಿ, ಹೊಸ ವಾಹನ ಖರೀದಿಸಲು ಆಲೋಚಿಸುತ್ತಿರುವವರಿಗೆ ಕೇಂದ್ರ ಬಂಪರ್ ಕೊಡುಗೆ ನೀಡಿದೆ.

ಹಳೆಯ ವಾಹನ ಗುಜರಿಗೆ ಹಾಕಿ ಹೊಸ ವಾಹನ ಖರೀದಿ ಮಾಡುವವರಿಗೆ ಆಟೊಮೊಬೈಲ್‌ ಕಂಪನಿಗಳು ಶೇ. 5 ರಷ್ಟು ರಿಯಾಯಿತಿ ನೀಡಲಿವೆ.

ಈ ವಿಷಯವನ್ನು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಪ್ರಕಟಿಸಿ ವಾಹನಗಳನ್ನು ಸ್ವಇಚ್ಛೆಯಿಂದ ಗುಜರಿಗೆ ಹಾಕುವ ನೀತಿಯನ್ನು ಈ ಬಾರಿಯ ಬಜೆಟ್‌ನಲ್ಲಿ ಪ್ರಕಟಿಸಲಾಗಿದೆ ಎಂದಿದ್ದಾರೆ.

ಈ ನೀತಿಯು ದೇಶದ ಆಟೊಮೊಬೈಲ್‌ ಉದ್ಯಮದ ಪಾಲಿಗೆ ವರ. ದೇಶದ ಅತ್ಯಂತ ಲಾಭದಾಯಕ ಉದ್ಯಮ ಎಂದಿದ್ದಾರೆ.‌

ಆಟೊಮೊಬೈಲ್‌ ಉದ್ಯಮದ ವಾರ್ಷಿಕ ವಹಿವಾಟು ಈಗ ₹ 4.5 ಲಕ್ಷ ಕೋಟಿ. ಈ ನೀತಿಯ ಕಾರಣದಿಂದಾಗಿ ಮುಂದಿನ ವರ್ಷಗಳಲ್ಲಿ ವಹಿವಾಟಿನ ಮೊತ್ತವು ₹ 10 ಲಕ್ಷ ಕೋಟಿಗೆ ಹೆಚ್ಚಳ ಆಗಬಹುದು.
ಹೊಸ ನೀತಿಯ ಪರಿಣಾಮವಾಗಿ ₹ 10 ಸಾವಿರ ಕೋಟಿಯಷ್ಟು ಹೂಡಿಕೆ ಆಗಲಿದೆ, 50 ಸಾವಿರ ಉದ್ಯೋಗ ಸೃಷ್ಟಿ ಕೂಡ ಆಗಲಿದೆ ಎಂದು ಗಡ್ಕರಿ ಹೇಳಿದ್ದಾರೆ.

Team Newsnap
Leave a Comment
Share
Published by
Team Newsnap

Recent Posts

ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕಿ : ಸಿ.ಎಂ.ಸಿದ್ದರಾಮಯ್ಯ

ಜನರ ಸಮಸ್ಯೆಗಳಿಗಿಂತ ಟಿವಿ ಚಾನಲ್ ಗಳಿಗೆ ಗಂಡ ಹೆಂಡ್ತಿ ಜಗಳಗಳ ಬಗ್ಗೆಯೇ ಹೆಚ್ಚು ಆಸಕ್ತಿ: ಸಿಎಂ ವ್ಯಂಗ್ಯ ಫೇಕ್ ನ್ಯೂಸ್… Read More

September 21, 2024

10 ವರ್ಷದ ಬಾಲಕ ಹೃದಯಘಾತದಿಂದ ಸಾವು

ಹಾಸನ: 10 ವರ್ಷದ ಬಾಲಕನೊಬ್ಬ ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನದ ಅಲೂರು ತಾಲೂಕಿನ ಚಿನ್ನಪುರದಲ್ಲಿ ನಡೆದಿದೆ. ಮೃತ ಬಾಲಕ ಸಚಿನ್‌… Read More

September 21, 2024

ಮೈಸೂರು ದಸರಾ ಆನೆಗಳ ನಡುವೆ ಗುದ್ದಾಟ ಆತಂಕದಲ್ಲಿ ದಿಕ್ಕಾಪಾಲಾದ ಜನರು

ಮೈಸೂರು: ಶುಕ್ರವಾರ ( 20-09-2024 ) ರಾತ್ರಿ ದಸರಾ ಗಜಪಡೆಯ ಆನೆ ಧನಂಜಯ ಮತ್ತೊಂದು ಆನೆ ಕಂಜನ್ ಮೇಲೆ ಏಕಾಏಕಿ… Read More

September 21, 2024

ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಬೆಳೆಯನ್ನು ಬೃಹತ್ ಉದ್ಯಮವಾಗಿ ಬೆಳೆಯಾಗುತ್ತಿದೆ

ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More

September 20, 2024

BMTC ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ : ಪ್ರಾಣಾಪಾಯದಿಂದ ಪಾರು

ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More

September 20, 2024

ಲೋಕಾ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More

September 20, 2024