ಇ ಖಾತೆಯಲ್ಲಿ ಅಕ್ರಮ ಮಾಡಿದ ಆರೋಪದ ಮೇಲೆ ಕೆಲಸದಿಂದ ಅಮಾನತುಗೊಂಡ ಕನಕಪುರ ತಾಲೂಕು ಬೈರಮಂಗಲ ಗ್ರಾಮ ಪಂಚಾಯಿತಿ ಪಿಡಿಒ ರವಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಅಕ್ರಮವಾಗಿ ಇ-ಖಾತೆ ಮಾಡಿದ ಆರೋಪ ಪಿಡಿಒ ರವಿ ವಿರುದ್ಧ ಕೇಳಿಬಂದಿತ್ತು.
ಯಲಹಂಕ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಹಿನ್ನೆಲೆ ರವಿ ಅವರನ್ನು ಜಿಲ್ಲಾ ಪಂಚಾಯಿತಿ ಸಿಇಒ ಇಕ್ರಂ ಅವರು ಕೆಲಸದಿಂದ ಅಮಾನತು ಮಾಡಿದ್ದರು.
ಹೀಗಾಗಿ ಮನನೊಂದ ರವಿ ಹಾರೋಹಳ್ಳಿಯ ಕೊಳ್ಳಗಂಡನಹಳ್ಳಿ ಗ್ರಾಮದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಾರೋಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ವೈದ್ಯರ ನಿರ್ಲಕ್ಷ್ಯ : 19 ದಿನದ ಹಿಂದೆ ಮದುವೆಯಾಗಿದ್ದ ನವ ವಿವಾಹಿತೆ ಸಾವು
- ಉತ್ತರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ – ಬೀದರ್ ನ ಒಂದೇ ಕುಟುಂಬದ 7 ಜನ ದುರಂತ ಸಾವು
- IPL ಪಂದ್ಯದ ಸಮಾರೋಪದಲ್ಲಿ ಮಂಡ್ಯ – ಶಿವಮೊಗ್ಗ ಕಲಾವಿದರಿಂದ ಪೂಜಾ ಕುಣಿತ, ಡೊಳ್ಳು ಕುಣಿತ
- ನಾಲ್ವರು ಭಾರತೀಯರು ಸೇರಿ 22 ಪ್ರಯಾಣಿಕರಿದ್ದ ವಿಮಾನ ಕಣ್ಮರೆ
- ರೆಬೆಲ್ ಅಂಬಿಗೆ ಇಂದು 70ನೇ ಹುಟ್ಟು ಹಬ್ಬ : ಭಾವುಕರಾಗಿ ಕವನ ಬರೆದ ಸುಮಲತಾ ಅಂಬರೀಶ್
- ತಮ್ಮ ಹೆಸರು ರಾಜ್ಯಸಭೆಗೆ ಪ್ರಸ್ತಾಪಿಸದ ಹಿನ್ನಲೆ : ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ ಮುಖ್ಯಮಂತ್ರಿ ಚಂದ್ರು
More Stories
ವೈದ್ಯರ ನಿರ್ಲಕ್ಷ್ಯ : 19 ದಿನದ ಹಿಂದೆ ಮದುವೆಯಾಗಿದ್ದ ನವ ವಿವಾಹಿತೆ ಸಾವು
ಉತ್ತರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ – ಬೀದರ್ ನ ಒಂದೇ ಕುಟುಂಬದ 7 ಜನ ದುರಂತ ಸಾವು
ರೆಬೆಲ್ ಅಂಬಿಗೆ ಇಂದು 70ನೇ ಹುಟ್ಟು ಹಬ್ಬ : ಭಾವುಕರಾಗಿ ಕವನ ಬರೆದ ಸುಮಲತಾ ಅಂಬರೀಶ್