ಇ ಖಾತೆಯಲ್ಲಿ ಅಕ್ರಮ ಮಾಡಿದ ಆರೋಪದ ಮೇಲೆ ಕೆಲಸದಿಂದ ಅಮಾನತುಗೊಂಡ ಕನಕಪುರ ತಾಲೂಕು ಬೈರಮಂಗಲ ಗ್ರಾಮ ಪಂಚಾಯಿತಿ ಪಿಡಿಒ ರವಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಅಕ್ರಮವಾಗಿ ಇ-ಖಾತೆ ಮಾಡಿದ ಆರೋಪ ಪಿಡಿಒ ರವಿ ವಿರುದ್ಧ ಕೇಳಿಬಂದಿತ್ತು.
ಯಲಹಂಕ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಹಿನ್ನೆಲೆ ರವಿ ಅವರನ್ನು ಜಿಲ್ಲಾ ಪಂಚಾಯಿತಿ ಸಿಇಒ ಇಕ್ರಂ ಅವರು ಕೆಲಸದಿಂದ ಅಮಾನತು ಮಾಡಿದ್ದರು.
ಹೀಗಾಗಿ ಮನನೊಂದ ರವಿ ಹಾರೋಹಳ್ಳಿಯ ಕೊಳ್ಳಗಂಡನಹಳ್ಳಿ ಗ್ರಾಮದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಾರೋಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಪ್ರಜ್ವಲ್ ಪ್ರಕರಣ : ಸಿಬಿಐಗೆ ವಹಿಸಲ್ಲ – ಸಿಎಂ ಸಿದ್ದು
- ಕೊಡಗು: ಬಾಲಕಿಯನ್ನು ಭೀಕರ ಹತ್ಯೆಗೈದ ಆರೋಪಿ ಆತ್ಮಹತ್ಯೆ
- ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ
- ಕ್ರೇಜಿವಾಲ್ ಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದ ಸುಪ್ರೀಂ
- ಪ್ರಜ್ವಲ್ ವಿರುದ್ಧ ಮೂರನೇ ಎಫ್ ಐ ಆರ್ ದಾಖಲಿಸಲು ಎಸ್ ಐಟಿ ಸಿದ್ದತೆ