Main News

ಶಾಸಕ ಜಮೀರ್ ಅಹಮದ್ ಅಕ್ರಮ ಆಸ್ತಿ 87.44 ಕೋಟಿ: ಇಡಿಗೆ ಎಸಿಬಿ ವರದಿ

ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಆದಾಯಕ್ಕಿಂತ ಶೇ.2031ರಷ್ಟು ಅಕ್ರಮ ಆಸ್ತಿ ಸಂಪಾದಿಸಿದ್ದಾರೆ. ನಿರ್ದೇಶನಾಲಯ(ಇಡಿ) ಭ್ರಷ್ಟಾಚಾರ ನಿಗ್ರಹ ದಳಕ್ಕೆ(ಎಸಿಬಿ) ಸಲ್ಲಿಸಿದ ವರದಿಯಲ್ಲಿ 2005 ರಿಂದ ಇದುವರೆಗೂ 87 ಕೋಟಿ 44 ಲಕ್ಷ ರು ಗಳಿಗೂ ಅಧಿಕ ಅಕ್ರಮ ಆಸ್ತಿ ಸಂಪಾದಿಸಿದ್ದಾರೆಂದು ಹೇಳಲಾಗಿದೆ.

ಈ ಕುರಿತಂತೆ ಎಸಿಬಿ ಅಧಿಕೃತ ಪತ್ರಿಕಾ ಹೇಳಿಕೆ ನೀಡಿ ಆಗಸ್ಟ್‌ 6 ರಂದು ಜಮೀರ್‌ ಮನೆ ಮೇಲೆ ಇಡಿ ದಾಳಿ ನಡೆಸಿತ್ತು. ಈ ವೇಳೆ ಪತ್ತೆಯಾದ ದಾಖಲೆಗಳ ಆಧಾರದ ಮೇಲೆ ಎಸಿಬಿ ದಾಳಿ ನಡೆದಿದೆ ಎಂದು ತಿಳಿಸಿದೆ.

  • 2006ರ ಚಾಮರಾಜಪೇಟೆ ವಿಧಾನಸಭಾ ಉಪಚುನಾವಣೆಯಲ್ಲಿ ಜಯಗಳಿಸಿ ಮೊದಲ ಬಾರಿಗೆ ಶಾಸಕರಾದ ಜಮೀರ್‌ ಬಳಿಕ ಸತತ 4 ಬಾರಿ ವಿಧಾನಸಭೆಗೆ ಆಯ್ಕೆ ಆಗಿದ್ದಾರೆ.
  • ಜಮೀರ್ ಶೇ.2031ರಷ್ಟು ಅಕ್ರಮ ಆಸ್ತಿ ಅಂದರೆ 87,44,05,057 ರೂ. ಆಸ್ತಿ ಹೊಂದಿದ್ದಾರೆ.
  • 2005ರಿಂದ ಆಗಸ್ಟ್ 2021ರ ತನಕದ ಜಮೀರ್‌ ಆಸ್ತಿಯನ್ನು ಮೌಲ್ಯ ಮಾಪನ ಮಾಡಲಾಗಿದೆ.
  • ದಾಳಿ ಸಂದರ್ಭದಲ್ಲಿ ಕೆಲವೊಂದು ದಾಖಲಾತಿಗಳು ಸಿಕ್ಕಿದ್ದು ಬೇರೆಯವರ ಹೆಸರಿನಲ್ಲಿ ದಾಖಲಾತಿ ಸಿಕ್ಕಿದೆ.

ಶಾಸಕ ಜಮೀರ್ ಆಸ್ತಿ ವಿವರ

  • ಐಟಿ ಇಲಾಖೆಗೆ ನೀಡಿದ ಆಸ್ತಿ ವಿವರ: 73,94,35,027 ಕೋಟಿ ರೂ.)
  • ಖರ್ಚು-ವೆಚ್ಚ : 17.80 ಕೋಟಿ ರೂ. (17,80,18,000 – ಕೌಟುಂಬಿಕ ನಿರ್ವಹಣೆ, ಮಗಳ ಮದುವೆ, ಮಗನ ಸಿನಿಮಾ ನಿರ್ಮಾಣ)
  • ಆದಾಯ : 4.30 ಕೋಟಿ ರೂ. (4,30,48,790 – 17 ವರ್ಷದಲ್ಲಿ ಬಂದಿರುವ ಆದಾಯ)
  • ಅಕ್ರಮ ಆಸ್ತಿ: 87 ಕೋಟಿ 44 ಲಕ್ಷ ರೂ.( 87,44,05,057 ರೂ.)
Team Newsnap
Leave a Comment
Share
Published by
Team Newsnap

Recent Posts

ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು

ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More

May 5, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More

May 5, 2024

ಲೋಕಾಯುಕ್ತರ ಹೆಸರಿನಲ್ಲಿ ಬೆಸ್ಕಾಂ ಎಂಡಿಗೆ ಬೆದರಿಕೆ – ದೂರು ದಾಖಲು

ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More

May 5, 2024

ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ

ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More

May 4, 2024

ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ

ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್​.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More

May 4, 2024

ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ

ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More

May 4, 2024