ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸದಂತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನೇತೃತ್ವದ ಸಂಪುಟ ಸಚಿವ ಒಬ್ಬರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದರು
ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.
ಇದನ್ನು ಓದಿ –ರಾಜ್ಯದಲ್ಲಿಮತ್ತೊಂದು ವಿವಾದ : ಮಡಿಕೇರಿಯಲ್ಲಿ ಯುವಕರಿಂದ ಬುರ್ಖಾ ಡ್ಯಾನ್ಸ್ – ವೀಡಿಯೋ ವೈರಲ್
ಎರಡು ತಿಂಗಳ ಹಿಂದೆ ಇಡಿ ಅಧಿಕಾರಿಗಳು ಆಮ್ ಆದ್ಮಿ ಪಕ್ಷದ ನಾಯಕ ಸಚಿವ ಸತ್ಯೇಂದ್ರ ಜೈನ್ ಮತ್ತವರ ಕುಟುಂಬದ ಒಡೆತನದಲ್ಲಿ ಇರುವ ಒಟ್ಟು 4.81 ಕೋಟಿ ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿತ್ತು. ಈಗ ಅದೇ ಕೇಸ್ ಸಂಬಂಧ ಅರೆಸ್ಟ್ ಮಾಡಿದ್ದಾರೆ.
ಎರಡು ತಿಂಗಳ ಹಿಂದೆ ಇಡಿ ಅಧಿಕಾರಿಗಳು ಆಮ್ ಆದ್ಮಿ ಪಕ್ಷದ ನಾಯಕ ಸಚಿವ ಸತ್ಯೇಂದ್ರ ಜೈನ್ ಮತ್ತವರ ಕುಟುಂಬದ ಒಡೆತನದಲ್ಲಿ ಇರೋ ಒಟ್ಟು 4.81 ಕೋಟಿ ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿತ್ತು. ಈಗ ಅದೇ ಕೇಸ್ ಸಂಬಂಧ ಅರೆಸ್ಟ್ ಮಾಡಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು