ಅಕ್ರಮ ಆಸ್ತಿ ಹೊಂದಿರುವ ಹಿನ್ನೆಲೆಯಲ್ಲಿ ಆರ್ ಟಿ ಓ ಪ್ರಥಮ ದರ್ಜೆ ಸಹಾಯಕ ಎ. ವಿ. ಚನ್ನವೀರಪ್ಪ ಎಂಬುವರ ಮಂಡ್ಯ ಮನೆ ಮೇಲೆ ದಾಳಿ, ಮಂಗಳವಾರ ಬೆಳ್ಳಂ ಬೆಳಗ್ಗೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಮಂಡ್ಯ ಕುವೆಂಪುನಗರದ ಮನೆ ಹಾಗೂ ಸ್ವಗ್ರಾಮ ಮಂಡ್ಯ ತಾಲೂಕಿನ ಆಲಕೆರೆ ಗ್ರಾಮದ ಮನೆ ಮೇಲೂ ದಾಳಿ ಮಾಡಿದ್ದಾರೆ. ದಾಖಲೆಗಳ ಪರಿಶೀಲನೆ ಕಾರ್ಯ ನಡೆದಿದೆ.
ಸಾರಿಗೆ ಇಲಾಖೆಯ ಬೆಂಗಳೂರಿನ ಆಯುಕ್ತ ಕಚೇರಿಯಲ್ಲಿ ಕರ್ತವ್ಯ ಎ. ವಿ. ಚನ್ನವೀರಪ್ಪ ನಿರ್ವಹಿಸುತ್ತಿದ್ದರು. ಈಗ ಮೈಸೂರಿನ ಆರ್ ಟಿ ಓ ಕಚೇರಿಯಲ್ಲಿ ಎಫ್. ಡಿ. ಎ ಕೆಲಸ ಮಾಡುತ್ತಿದ್ದಾರೆ.
ಎಸಿಬಿ ಎಸ್ಪಿ ಅರುಣಾ, ಡಿವೈಎಸ್ಪಿ ಧರ್ಮೇಂದ್ರ. ಇನ್ಸ್ ಪೆಕ್ಟರ್ ಸತೀಶ್ ನೇತೃತ್ವದಲ್ಲಿ ಈ ದಾಳಿ ನಡೆದಿದೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ