ಸಿಐಡಿ ಇದುವರೆಗೆ ಶಿಕ್ಷಕರು ಮತ್ತು ನಿರ್ದೇಶಕರುಗಳನ್ನು ಸೇರಿದಂತೆ ಒಟ್ಟು 22 ಆರೋಪಿಗಳನ್ನು ಬಂಧಿಸಿ ತನಿಖೆ ಮುಂದುವರೆಸಿದೆ.
ಸಾರ್ವಜನಿಕ ಶಿಕ್ಷಣ ಇಲಾಖೆಯು ಹೆಚ್ಚುವರಿಯಾಗಿ ಶಿಕ್ಷಕರು ಅಕ್ರಮವಾಗಿ ನೇಮಕವಾಗಿದ್ದಾರೆಂಬ ವರದಿಯ ಬೆನ್ನಲ್ಲಿ ಸಿ.ಐ.ಡಿ. ಆರೋಪಿಗಳ ಪತ್ತೆಗಾಗಿ 30 ವಿಶೇಷ ತ೦ಡಗಳನ್ನು ರಚಿಸಿ ಕೋಲಾರ, ಚಿ.ಕ್ಕಬಳ್ಳಾಪುರ, ಬೆ೦ಗಳೂರು ದಕ್ಷಿಣ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಏಕಕಾಲದಲ್ಲಿ 51 ಸ್ಥಳಗಳಲ್ಲಿ ದಾಳಿ ನಡೆಸಿ ಅಕ್ರಮವಾಗಿ ನೇಮಕವಾಗಿದ್ದ 38 ಜನ ಶಿಕ್ಷಕರನ್ನು ಬಂಧಿಸಿದೆ.ಅ. 28 ರಂದು ಶಿವಪುರ ಸತ್ಯಾಗ್ರಹ ಸೌಧದಲ್ಲಿ ಬೃಹತ್ ಕೋಟಿ ಕಂಠ ಗಾಯನ : ಡಾ. H L ನಾಗರಾಜು
ಬುಧವಾರ ಸಿಐಡಿ ಯಾವ ಜಿಲ್ಲೆಯಿಂದ ಎಷ್ಟು ಮಂದಿ ಶಿಕ್ಷಕರನ್ನು ಬಂಧಿಸಿದೆ ಎಂಬ ಮಾಹಿತಿ ಬಿಡುಗಡೆ ಮಾಡಿದೆ.
ಕೋಲಾರದಿಂದ 24 ಶಿಕ್ಷಕರು, ಬೆ೦ಗಳೂರು ದಕ್ಷಿಣ ಜಿಲ್ಲೆಯಿಂದ 5 ಶಿಕ್ಷಕರು, ಚಿಕ್ಕಬಳ್ಳಾಪುರ ಜಿಲ್ಲೆಯಿ೦ದ 3 ಶಿಕ್ಷಕರು ಮತ್ತು ಚಿತ್ರದುರ್ಗ ಜಿಲ್ಲೆಯಿ೦ದ 5 ಶಿಕ್ಷಕರನ್ನು ದಸ್ತಗಿರಿ ಮಾಡಲಾಗಿದೆ. ಉಳಿದ ಆರೋಪಿಗಳ ಪತ್ತೆಕಾರ್ಯ ಮುಂದುವರೆದಿದೆ.
ಸಿಐಡಿಯ ಕಾರ್ಯಚರಣೆಯಲ್ಲಿ 18 ಡಿವೈಎಸ್ಪಿ ಹಾಗೂ 14 ಪೊಲೀಸ್ಇನ್ಸ್ ಪೆಕ್ಟರ್ ಗಳು ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿದ್ದರು .
ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More
ಮಂಗಳೂರು : ಬಂಟ್ವಾಳದ (Bantwal) ನಾವೂರಿನಲ್ಲಿ ಪೋಷಕರ ಎದುರೇ ಇಬ್ಬರು ಮಕ್ಕಳು ನೀರುಪಾಲಾದ ಘಟನೆ ನಡೆದಿದೆ. ಅನ್ಸಾರ್ ಅವರ ಪುತ್ರಿ… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ಬೆಂಗಳೂರು : ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ , ಹಾಸನದ ಅಶ್ಲೀಲ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ… Read More
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
This website uses cookies.
Leave a Comment