crime

ವಿದೇಶಿ ದೇಣಿಗೆ ಸಂಗ್ರಹದಲ್ಲಿ ಅಕ್ರಮ: ರಾಜೀವ್​ ಗಾಂಧಿ ಪ್ರತಿಷ್ಠಾನದ ಲೈಸೆನ್ಸ್​ ರದ್ದು

ವಿದೇಶಗಳಿಂದ ದೇಣಿಗೆ ಸಂಗ್ರಹಿಸುವ ವೇಳೆ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ರಾಜೀವ್​ ಗಾಂಧಿ ಫೌಂಡೇಶನ್​ ( Rajiv Ghandi Foundation )ಸಂಸ್ಥೆಗೆ ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ ಅಡಿಯಲ್ಲಿ ನೀಡಿದ್ದ ಲೈಸೆನ್ಸ್ ( License ) ​ ಅನ್ನು ಕೇಂದ್ರ ಗೃಹ ಇಲಾಖೆಯು ರದ್ದುಪಡಿಸಿದೆ.

ಕಾಂಗ್ರೆಸ್ ( Congress ) ಪಕ್ಷವನ್ನು ಮುನ್ನಡೆಸುವ ಪ್ರಭಾವಿ ಮನೆತನವಾಗಿರುವ ಗಾಂಧಿ ಕುಟುಂಬದೊಂದಿಗೆ ಈ ಪ್ರತಿಷ್ಠಾನವು ನಿಕಟ ಸಂಬಂಧ ಹೊಂದಿದೆ. ಜುಲೈ 2020ರಲ್ಲಿ ಕೇಂದ್ರ ಗೃಹ ಇಲಾಖೆಯು ರಾಜೀವ್ ಗಾಂಧಿ ಪ್ರತಿಷ್ಠಾನದ ಕಾರ್ಯನಿರ್ವಹಣೆ ಕುರಿತು ಪರಿಶೀಲಿಸಲು ಸಮಿತಿಯೊಂದನ್ನು ರಚಿಸಿತ್ತು..ಅ25 ರಂದು ಗೋಚರಿಸುವ ಸೂರ್ಯ ಗ್ರಹಣದ ಬಗ್ಗೆ ಭೌತ ವಿಜ್ಞಾನಿ ಭಟ್ ಬಿಚ್ಚಿಟ್ಟ ಒಂದಷ್ಟು ಮಾಹಿತಿ

ಈ ಸಮಿತಿಯ ವರದಿಯನ್ನು ಆಧರಿಸಿ ಪ್ರತಿಷ್ಠಾನಕ್ಕೆ ನೀಡಿದ್ದ ಲೈಸೆನ್ಸ್ ರದ್ದುಪಡಿಸುವ ನಿರ್ಧಾರ ತೆಗೆದುಕೊಂಡಿದೆ. ಲೈಸೆನ್ಸ್​ ರದ್ದತಿ ಕುರಿತ ಮಾಹಿತಿಯನ್ನು ರಾಜೀವ್ ಗಾಂಧಿ ಪ್ರತಿಷ್ಠಾನದ ಕಾರ್ಯಕಾರಿ ಸಮಿತಿ ಸದಸ್ಯರಿಗೆ ಕಳುಹಿಸಿಕೊಡಲಾಗಿದೆ.

ಕಾಂಗ್ರೆಸ್​ನ ಮಾಜಿ ಅಧ್ಯಕ್ಷ ಸೋನಿಯಾ ಗಾಂಧಿ ( Sonia Ghandi ) ಅವರು ರಾಜೀವ್ ಗಾಂಧಿ ಪ್ರತಿಷ್ಠಾನದ ಅಧ್ಯಕ್ಷರಾಗಿರುವ ಈ ಟ್ರಸ್ಟ್​ನ ವಿಶ್ವಸ್ಥರಾಗಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಮತ್ತು ಸಂಸದರಾದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಇದ್ದಾರೆ.

Team Newsnap
Leave a Comment

Recent Posts

ಕ್ರೇಜಿವಾಲ್ ಗೆ ಮಧ್ಯಂತರ ಜಾಮೀನು ಪರಿಗಣನೆಗೆ ಸುಪ್ರೀಂ ಸೂಚನೆ

ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌… Read More

May 3, 2024

ಬಿಜೆಪಿ ಜೊತೆಗಿನ ಮೈತ್ರಿ ಸದ್ಯಕ್ಕೆ ನನಗೆ ಮುಖ್ಯ ಅಲ್ಲ: ಎಚ್ ಡಿ ಕೆ

ರಾಯಚೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀವ್ರ ಪೇಚಿಗೆ ಸಿಲುಕಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ… Read More

May 3, 2024

ಹೆಚ್.ಡಿ ರೇವಣ್ಣ ವಿರುದ್ಧ ಕಿಡ್ನಾಪ್ ಕೇಸ್ ದಾಖಲು

ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್‍ಐಆರ್… Read More

May 3, 2024

ರಾಮನಗರ : ಐಜೂರಿನಲ್ಲಿ ಕರಡಿ ಪ್ರತ್ಯಕ್ಷ

ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More

May 3, 2024

ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಕೇಸ್ ದಾಖಲು

ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More

May 3, 2024

ಪೊಲೀಸ್ ಠಾಣೆ ಸಮೀಪದಲ್ಲೇ ಪತ್ನಿಯನ್ನು ಕೊಂದ ಪತಿ

ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More

May 3, 2024