ಬೆಂಗಳೂರಿನ ಎಸ್ಜೆಬಿಐಟಿ ಕಾಲೇಜು ಪ್ರೊಫೆಸರ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕದಂಬ ಲೇಔಟ್ನಲ್ಲಿ ಜರುಗಿದೆ.
ಚೈತ್ರಾ (41) ಆತ್ಮಹತ್ಯೆಗೆ ಶರಣಾದ ಪ್ರೊಫೇಸರ್.ಇದನ್ನು ಓದಿ –ಆನೆ ಕೊಂದ ಆರೋಪಿಗಳಿಗೆ ಪ್ರಜ್ವಲ್ ರೇವಣ್ಣ ರಕ್ಷಣೆ ಮನೇಕಾ ಗಾಂಧಿ ಗಂಭೀರ ಆರೋಪ- ಸಿಎಂಗೆ ಪತ್ರ
ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಚೈತ್ರಾ ಅವರ ಪತಿ ಗುರುಪ್ರಸಾದ್ ಶಿಗ್ಗಾವಿಯಲ್ಲಿ ಜಾನಪದ ವಿಶ್ವವಿದ್ಯಾನಿಲಯದಲ್ಲಿ ರಿಜಿಸ್ಟಾರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ
ನನ್ನ ಸಾವಿಗೆ ನಾನೇ ಕಾರಣ. ನನಗೆ ತೀವ್ರವಾದ ಅನಾರೋಗ್ಯ ಸಮಸ್ಯೆ ಕಾಡುತ್ತಿದೆ. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ನನ್ನನ್ನು ಕ್ಷಮಿಸಿ ಬಿಡಿ ಎಂಬ ನೋಟ್ಮೃತದೇಹದ ಬಳಿ ಪತ್ತೆಯಾಗಿದೆ
ಬೆಳಗ್ಗೆ ಚೈತ್ರಾ ಪತಿಯು ಫೋನ್ ಮಾಡಿದಾಗ ರೀಸಿವ್ ಮಾಡಿರಲಿಲ್ಲ. ಹೀಗಾಗಿ ಅವರು ಚೈತ್ರಾ ಅವರ ಸಹೋದರನಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ , ಅವರು ಬಂದು ಮನೆಯ ಬಾಗಿಲು ಮುರಿದು ನೋಡಿದಾಗ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಚೈತ್ರಾ ಅವರ ಮೃತದೇಹ ಪತ್ತೆಯಾಗಿದೆ.
ಜ್ಞಾನ ಭಾರತಿ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲು ಮಾಡಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು