ನಾನು ಸಿಎಂ ಅಲ್ಲ. ಕಾಮನ್ ಮ್ಯಾನ್. ಸರಳ ರಾಜಕಾರಣಿ ಎಂದು ಬಸವರಾಜ ಬೊಮ್ಮಾಯಿ ಅವರೇ ಹಲವು ವೇದಿಕೆಯಲ್ಲಿ ಹೇಳಿದ್ದಾರೆ.
ಮಧ್ಯರಾತ್ರಿ ವೇಳೆಯಲ್ಲಿ ವಾಹನಗಳ ಸಂಚಾರ ಕಡಿಮೆ ಇದ್ದಾಗಲೂ ಝೀರೋ ಟ್ರಾಫಿಕ್ ನಲ್ಲಿ ತಡಸದಿಂದ ಹುಬ್ಬಳ್ಳಿವರೆಗೆ ಸಿಎಂ ಬೊಮ್ಮಾಯಿ ಪ್ರಯಾಣ ಮಾಡಿರುವುದು ಚರ್ಚೆಗೆ ಗ್ರಾಸವಾಗಿದೆ.
ಮಧ್ಯರಾತ್ರಿ ಸಿಎಂಗೆ ಝೀರೋ ಟ್ರಾಫಿಕ್ ಅವಕಾಶ ಮಾಡಿಕೊಟ್ಟಿದ್ದರಿಂದ ಅರ್ಧಗಂಟೆ ಕಲ ಸರ್ವಿಸ್ ರಸ್ತೆಯಲ್ಲಿ ನೂರಾರು ವಾಹನಗಳು ನಿಂತ ವಾಹನಗಳು ನಿಂತಿದ್ದವು.
ಬುಧವಾರ ರಾತ್ರಿ ಸಿಎಂ ಹಾನಗಲ್ ವಿಧಾನಸಭಾ ಉಪಚುನಾವಣೆಯ ಪ್ರಚಾರಕ್ಕೆ ತೆರಳಿದ್ದರು. ಪ್ರಚಾರ ಮುಗಿಸಿ ರಾತ್ರಿ ಹುಬ್ಬಳ್ಳಿಗೆ ಝೀರೋ ಟ್ರಾಫಿಕ್ನಲ್ಲಿ ಮರಳಿದ್ದಾರೆ.
ಶಿಗ್ಗಾಂವಿಯ ತಡಸ ಕ್ರಾಸ್ನಿಂದ ಹುಬ್ಬಳ್ಳಿವರೆಗೂ ಬೊಮ್ಮಾಯಿ ಅವರಿಗೆ ಝೀರೋ ಟ್ರಾಫಿಕ್ ನೀಡಲಾಗಿತ್ತು. ಬೇರೆ ವಾಹನಗಳಿಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸಲು ಪೊಲೀಸರು ಅವಕಾಶ ನೀಡಿರಲಿಲ್ಲ. ರಸ್ತೆಗೆ ಇಳಿಯಲು ಅವಕಾಶ ನೀಡದ ಕಾರಣ ಸರ್ವಿಸ್ ರಸ್ತೆಯಲ್ಲೇ ಇತರೇ ವಾಹನಗಳು ನಿಂತಿದ್ದವು. ಪೊಲೀಸರು ತಡೆದ ಪರಿಣಾಮ ಸುಮಾರು 20 ನಿಮಿಷದಿಂದ ಅರ್ಧಗಂಟೆಯವರೆಗೂ ವಾಹನಗಳು ಸರ್ವಿಸ್ ರಸ್ತೆಯಲ್ಲೇ ನಿಂತಿದ್ದವು.
ಹೆಚ್.ಡಿ ರೇವಣ್ಣಗೆ ಮಧ್ಯಾಹ್ನದಿಂದ ಹೊಟ್ಟೆ ಉರಿ, ಎದೆನೋವು ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮಾಡಿಸಿದ್ದ ಎಸ್ಐಟಿ ಅಧಿಕಾರಿಗಳು ಎದೆ ಉರಿ… Read More
ಬೆಂಗಳೂರು : ಸೋಮವಾರ ಬಾಗಲಕೋಟೆ ಮತ್ತು ಬೀದರ್ ಜಿಲ್ಲೆಗಳಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿತರಾಗಿದ್ದ ಸರ್ಕಾರಿ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಸಹಾಯಕ… Read More
ನವದೆಹಲಿ : ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನದಲ್ಲಿ ಶೇ. 9.45% ರಷ್ಟು ಮತದಾನವಾಗಿದೆ ಎಂದು ಎಂದು ಚುನಾವಣಾ… Read More
ಶಿವಮೊಗ್ಗ : ರಾಷ್ಟ್ರ ಮಟ್ಟದಲ್ಲಿ ಹಾಸನದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈ ಪ್ರಕರಣ ಸದ್ದು ಮಾಡುತ್ತಿದ್ದು, ಪ್ರಜ್ವಲ್… Read More
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಮೊದಲ ಬಾರಿಗೆ ಪ್ರಜ್ವಲ್ ರೇವಣ್ಣ (Prajwal Revanna) ವಿಡಿಯೋ ಪ್ರಕರಣಕ್ಕೆ… Read More
ಮಂಡ್ಯ :ನೆನ್ನೆ ಮಳೆಯಿಂದಾಗಿ ಮರವೊಂದು ಕಾರಿನ ಮೇಲೆ ಬಿದ್ದ ಪರಿಣಾಮ ವ್ಯಕ್ತಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ನಗರದ ಜನರಲ್… Read More
This website uses cookies.
Leave a Comment