ಐಎಂಎ ಹಗರಣದ ಬಗ್ಗೆ ತನಿಖೆ ನಡೆಸಿ ಸಿಬಿಐ ಪೂರಕ ದೋಷಾರೋಪ ಪಟ್ಟಿ ಸಲ್ಲಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರ, ಸಿಐಡಿ ಡಿಎಸ್ಪಿಯಾಗಿದ್ದ ಇ.ಡಿ. ಶ್ರೀಧರ್, ಕಮರ್ಷಿಯಲ್ ಸ್ಟ್ರೀಟ್ ಪೋಲೀಸ್ ಠಾಣೆಯ ಇನ್ಸ್ಪೆಕ್ಟರ್ ರಮೇಶ್, ಪಿಸಿಐ ಗೌರಿ ಶಂಕರ್ ಅವರನ್ನು ಅಮಾನತು ಮಾಡಿದೆ.
ಐಎಂಎ ವಂಚನೆಯ ಪ್ರಕರಣದಲ್ಲಿ ಪೋಲೀಸರು ಸರಿಯಾದ ತನಿಖೆ ನಡೆಸಿಲ್ಲ ಎಂದು ಸಿಬಿಐ ಆರೋಪಿಸಿತ್ತು.
ಸರ್ಕಾರದಿಂದ ಆದೇಶ ಪಡೆದ ನಂತರ ತನಿಖೆ ನಡೆಸಿದ ಸಿಬಿಐ 28 ಆರೋಪಿಗಳ ವಿರುದ್ಧ ಪೂರಕ ದೋಷಾರೋಪ ಪಟ್ಟಿ ಸಲ್ಲಿಸಿತ್ತು.
ಪೂರಕ ದೋಷಾರೋಪ ಪಟ್ಟಿಯಲ್ಲಿ ಸಿಬಿಐ, ಐಜಿಪಿ ಹೇಮಂತ್ ನಿಂಬಾಳ್ಕರ್, ಕಮಾಂಡೆಂಟ್ ಅಜಯ್ ಕುಮಾರ್ ಹಿಲೋರಿ, ಸಿಐಡಿ ಡಿಎಸ್ಪಿಯಾಗಿದ್ದ ಇ.ಡಿ. ಶ್ರೀಧರ್, ಕಮರ್ಷಿಯಲ್ ಸ್ಟ್ರೀಟ್ ಪೋಲೀಸ್ ಠಾಣೆಯ ಇನ್ಸ್ಪೆಕ್ಟರ್ ರಮೇಶ್, ಪಿಸಿಐ ಗೌರಿ ಶಂಕರ್ ಅವರ ಹೆಸರನ್ನೂ ಸೇರಿಸಿತ್ತು.
ಆದರೆ ಸರ್ಕಾರ ಐಪಿಎಸ್ ಅಧಿಕಾರಿಗಳನ್ನು ಬಿಟ್ಟು ಕೆಳಹಂತದ ಪೋಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿದೆ. ಸರ್ಕಾರದ ಈ ನಡೆಯ ಬೆನ್ನಲ್ಲೇ ಆರೋಪಿಗಳನ್ನು ರಕ್ಷಣೆ ಮಾಡುತ್ತಿದೆಯಾ ಎಂಬ ಅನುಮಾನಗಳು ಮೂಡದೇ ಇರದು.
2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More
ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More
ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More
This website uses cookies.
Leave a Comment