ವಿಧಾನಸೌಧದ ಸಭಾಂಗಣದಲ್ಲಿ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್, ಜನರು ನಮ್ಮ ಮೇಲೆ ವಿಶ್ವಾಸವಿಟ್ಟು ಅಪಾರವಾದ ನಂಬಿಕೆ ಇಟ್ಟು ನಮಗೆ ಅವಕಾಶ ಕೊಟ್ಟಿದ್ದಾರೆ. ನುಡಿದಂತೆ ನಡೆಯುವವರು ನಾವು. ನಾವು ಅಧಿಕಾರ ತೆಗೆದುಕೊಂಡ ಮೊದಲ ದಿನದಿಂದ ಏನು ಮಾತನಾಡಿದ್ದೇವೆ ಆ ಮಾತಿಗೆ ಬದ್ಧರಾಗಿದ್ದೇವೆ ಎಂಬುದಾಗಿ ಹೇಳಿದರು.
ಸಿಎಂ ಸಿದ್ಧರಾಮಯ್ಯ ಅವರು, ನಾವು ವಿಧಾನಸಭಾ ಚುನಾವಣೆ ಸಂದರ್ಭಕ್ಕೂ ಮುಂಚೆ ನಮ್ಮ ಪಕ್ಷದ ವತಿಯಿಂದ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದೆವು. ನಾನು ಮತ್ತು ನಮ್ಮ ಅಧ್ಯಕ್ಷರಾದಂತ ಡಿಕೆ ಶಿವಕುಮಾರ್ ಗ್ಯಾರಂಟಿ ಕಾರ್ಡ್ ಗಳಿಗೆ ನಮ್ಮ ಸಹಿ ಕೂಡ ಮಾಡಿದ್ದೆವು. ನಾವು ಗ್ಯಾರಂಟಿಯಾಗಿ, ಈ ಗ್ಯಾರಂಟಿಗಳನ್ನು ಜಾರಿ ಮಾಡುತ್ತೇವೆ. ಜನರಿಗೆ ತಲುಪಿಸುತ್ತೇವೆ ಅಂತ ಮಾತುಗಳನ್ನು ಗ್ಯಾರಂಟಿ ಕಾರ್ಡ್ ಗಳನ್ನು ನಮ್ಮ ಕಾರ್ಯಕರ್ತರ ಮೂಲಕ ಎಲ್ಲ ಮನೆಗಳಿಗೆ ಹಂಚಿಸಲಾಗಿತ್ತು ಎಂದರು.
ನಾವು ಬಹಳ ಸುಧೀರ್ಘವಾಗಿ ಐದು ಗ್ಯಾರಂಟಿಗಳನ್ನು ಚರ್ಚೆ ಮಾಡಿದ್ದೇವೆ. ಚರ್ಚೆ ಮಾಡಿ ತೀರ್ಮಾನ ಮಾಡಿದ್ದೇವೆ ಐದು ಗ್ಯಾರಂಟಿಗಳನ್ನು ಈ ಆರ್ಥಿಕ ವರ್ಷದಲ್ಲಿ ಜಾರಿಗೆ ಕೊಡಬೇಕು ಎಂಬುದಾಗಿ ತೀರ್ಮಾನ ಮಾಡಿದ್ದೇವೆ. ಅದು ಯಾವುದೇ ಜಾತಿ, ಯಾವುದೇ ಧರ್ಮ, ಯಾವುದೇ ಭಾಷೆ ಇವು ಯಾವುದು ಇಲ್ಲದೆ ಎಲ್ಲಾ ಜಾತಿ, ಧರ್ಮ, ಭಾಷೆಯವರಿಗೆ ಕರ್ನಾಟಕದ ಜನರಿಗೆ, ಜನತೆಗೆ ಈ ಗ್ಯಾರಂಟಿಗಳನ್ನು ತಲುಪಿಸುತ್ತೇವೆ. ಜಾರಿಗೆ ಕೊಡುತ್ತೇವೆ ಎಂದರು.
ನಮ್ಮ ಪೋಲಿಸರು ಸಮರ್ಥರಿದ್ದಾರೆ ಬಿಜೆಪಿಯವರು ಯಾವತ್ತಾದರೂ ಸಿಬಿಐ ತನಿಖೆ ಕೊಟ್ಟಿದ್ದಾರಾ ? ಬೆಂಗಳೂರು : ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಸಿಬಿಐಗೆ… Read More
ಮಡಿಕೇರಿ : ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿಯಲ್ಲಿ ಎಸ್ಎಸ್ಎಲ್ಸಿ ಬಾಲಕಿಯನ್ನು ಭೀಕರವಾಗಿ ಹತ್ಯೆ ಮಾಡಿ ತಲೆ ಕೊಂಡೊಯ್ದಿದ್ದ ಪ್ರಕರಣಕ್ಕೆ… Read More
ಮುಂಬೈ: ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ರಾಮಮಂದಿರವನ್ನು ಶುದ್ಧೀಕರಿಸುತ್ತೇವೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ… Read More
ನವದೆಹಲಿ : ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜೂನ್ 1 ರ ವರೆಗೂ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು… Read More
ಬೆಂಗಳೂರು:ಪೆನ್ಡ್ರೈವ್ ಪ್ರಕರಣ ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು… Read More
ಪುಣೆ : ವಿಚಾರವಾದಿ ಡಾ. ನರೇಂದ್ರ ದಾಭೋಲ್ಕರ್ ಅವರನ್ನು ಹತ್ಯೆಗೈದಿದ್ದ ಇಬ್ಬರಿಗೆ ಪುಣೆಯ ವಿಶೇಷ ಯುಎಪಿಎ ನ್ಯಾಯಾಲಯ ಜೀವಾವಧಿ ಶಿಕ್ಷೆ… Read More
This website uses cookies.
Leave a Comment