ಪ್ರಧಾನಿ ನರೇಂದ್ರ ಮೋದಿ ಕರೆದಿರುವ ಮಹತ್ವದ ಸರ್ವ ಪಕ್ಷ ಸಭೆ ದೆಹಲಿಯ 7, ಲೋಕ್ ಕಲ್ಯಾಣ್ ಮಾರ್ಗ್ನಲ್ಲಿ ಪ್ರಾರಂಭವಾಗಿದೆ.
ಈ ಸಭೆಯಲ್ಲಿ ಕೇಂದ್ರಾಡಳಿತ ಪ್ರದೇಶಗಳಿಗೆ ಸಂಬಂಧಿಸಿದ ವಿಚಾರಗಳಾದ ಗಡಿನಿರ್ಧಾರ, ರಾಜ್ಯತ್ವ, ವಿಧಾನಸಭಾ ಚುನಾವಣೆಗಳನ್ನು ನಡೆಸುವ ವಿಷಯಗಳು ಚರ್ಚೆಯಾಗಲಿವೆ ಎಂದು ನಿರೀಕ್ಷಿಸಲಾಗಿದೆ.
ಸರ್ವಪಕ್ಷ ಸಭೆಗೆ ಕನಿಷ್ಠ 14 ರಾಜಕೀಯ ಪಕ್ಷಗಳ ನಾಯಕರನ್ನು ಆಹ್ವಾನಿಸಲಾಗಿತ್ತು.
ಪೀಪಲ್ಸ್ ಡೆಮಾಕ್ರೆಟಿಕ್ ಪಾರ್ಟಿ(PDP), ನ್ಯಾಷನಲ್ ಕಾನ್ಫರೆನ್ಸ್ (NC)ಸೇರಿದಂತೆ ಹಲವು ಪಕ್ಷಗಳು ನಾಯಕರು ಪಾಲ್ಗೊಂಡಿದ್ದಾರೆ.
ಜಮ್ಮು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್, ಕಾಂಗ್ರೆಸ್ ನಾಯಕ ಗುಲಾಮ್ ಅಹ್ಮದ್ ಮಿರ್, ಗುಲಾಮ್ ನಬಿ ಆಜಾದ್, ತಾರಾ ಚಂದ್, ಪಿಡಿಪಿಯ ಮೆಹ್ಬೂಬಾ ಮುಫ್ತಿ, ನ್ಯಾಷನಲ್ ಕಾನ್ಫರೆನ್ಸ್ನ ಫಾರೂಕ್ ಅಬ್ದುಲ್ಲಾ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದಾರೆ.
ಸರ್ವಪಕ್ಷ ಸಭೆಯ ಅಜೆಂಡಾ ಏನೆಂಬುದನ್ನು ಈವರೆಗೂ ಘೋಷಿಸಿಲ್ಲವಾದರೂ 370 ನಿಷ್ಕ್ರಿಯಗೊಳಿಸಲಾಗಿದೆ.ಅದಕ್ಕೆ ಕಾಶ್ಮೀರದ ರಾಜಕೀಯ ಪಕ್ಷಗಳು ನಿರಂತರ ವಿರೋಧ ವ್ಯಕ್ತಪಡಿಸಿರುವುದರ ಮಧ್ಯೆ ಕರೆದಿರುವ ಸರ್ವಪಕ್ಷ ಸಭೆ ಭಾರೀ ಮಹತ್ವ ಪಡೆದುಕೊಂಡಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ