Main News

ಅಕ್ಟೋಬರ್ ನಲ್ಲಿ ಯಶಸ್ವಿನಿ ಯೋಜನೆ ರಾಜ್ಯದಲ್ಲಿ ಮರು ಜಾರಿ

ರಾಜ್ಯದಲ್ಲಿ ಯಶಸ್ವಿನಿ ಆರೋಗ್ಯ ವಿಮಾ ಯೋಜನೆ ಮರು ಜಾರಿ ಮಾಡುವ ಚಿಂತನೆ ನಡೆಸಿದೆ.

ಈ ಕುರಿತು ಮಾಹಿತಿ ನೀಡಿದ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ರಾಜ್ಯದಲ್ಲಿ ಅಕ್ಟೋಬರ್ ನಿಂದ ಮತ್ತೆ ಯಶಸ್ವಿನಿ ಯೋಜನೆ ಜಾರಿಗೆ ಚಿಂತನೆ ನಡೆಸಲಾಗಿದೆ. ರಾಜ್ಯದಲ್ಲಿ 6 ಸಾವಿರ ಕೋಟಿಗೂ ಅಧಿಕ ಸಾಲ ಮನ್ನಾ ಮಾಡಲಾಗಿದೆ. ಇನ್ನೂ 31 ಸಾವಿರ ರೈತರ ಸಾಲ ಮನ್ನಾ ಬಾಕಿ ಇದೆ ಈ ವಿಚಾರ ಸಿಎಂ ಬಸವರಾಜ ಬೊಮ್ಮಾಯಿ ಅವರ ಗಮನಕ್ಕೆ ತರಲಾಗಿದೆ ಎಂದು ತಿಳಿಸಿದ್ದಾರೆ.

ಮೂರು ವರ್ಷಗಳ ಹಿಂದೆ ಸ್ಥಗಿತಗೊಂಡಿದ್ದ ಯಶಸ್ವಿನಿ ಯೋಜನೆ ಮರು ಜಾರಿಯಾದರೆ ಸಹಕಾರ ಕ್ಷೇತ್ರದ 41 ಲಕ್ಷ ಸದಸ್ಯರು ಮತ್ತು ಅವರ ಕುಟುಂಬವನ್ನು ಒಳಗೊಂಡ ರಾಜ್ಯದ 1.5 ಕೋಟಿ ಜನರು ಈ ಯೋಜನೆಯ ಲಾಭ ಪಡೆಯಲಿದ್ದಾರೆ.

ಆಷಾಢ ಶುಕ್ರವಾರ ಚಾಮುಂಡಿ ಬೆಟ್ಟಕ್ಕೆ ಉಚಿತ ಸರ್ಕಾರಿ ಬಸ್ ಸೇವೆ : ಸಚಿವ ಸೋಮಶೇಖರ್

ಯಶಸ್ವಿನಿ ಯೋಜನೆ ಮೂಲಕ ವೈದ್ಯಕೀಯ ಕ್ಷೇತ್ರದ 14 ವಿಭಾಗಗಳಲ್ಲಿ ಗುರುತಿಸಿದ 295 ಕಾಯಿಲೆಗಳ823 ಶಸ್ತ್ರಚಿಕಿತ್ಸೆಗೆ ನಗದು ರಹಿತ ಸೌಲಭ್ಯ ಪಡೆಯಬಹುದು. ಈ ಮೊದಲಿದ್ದ905 ಯಶಸ್ವಿನಿ ವರ್ಕ್ ಆಸ್ಪತ್ರೆಗಳನ್ನು 1800 ಕ್ಕೆ ಹೆಚ್ಚಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದ್ದು,ಗ್ರಾಮೀಣ ಯಶಸ್ವಿನಿ ಯೋಜನೆಯಡಿಯಲ್ಲಿ 1 ಬಾರಿ ಚಿಕಿತ್ಸೆಗೆ ಒಳಗಾದರೆ 1.25 ಲಕ್ಷ ರೂ. ಮಿತಿ ಹಾಗೂ ಒಂದಕ್ಕಿಂತ ಹೆಚ್ಚು ಬಾರಿ ಚಿಕಿತ್ಸೆಗೆ ಒಳಗಾದರೆ 2 ಲಕ್ಷ ರೂ.ವರೆಗೆ ನಗದು ರಹಿತ ಶಸ್ತ್ರ ಚಿಕಿತ್ಸಾ ಸೌಲಭ್ಯ ಪಡೆಯಬಹುದು ಎನ್ನಲಾಗಿದೆ.

Team Newsnap
Leave a Comment
Share
Published by
Team Newsnap

Recent Posts

ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ

ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More

May 16, 2024

ಪ್ರಜ್ವಲ್ ಪೆಂಡ್ರೈವ್ ಪ್ರಕರಣ : 10 ಪೆನ್ ಡ್ರೈವ್ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪತ್ತೆ

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರ… Read More

May 16, 2024

ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು; ಮೈಸೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್‌ಐಎ

ಬೆಂಗಳೂರು : ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಿಸಲು ಸಂಚು ರೂಪಿಸಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ(ಎನ್‌ಐಎ)… Read More

May 15, 2024

ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿಯ ಭೀಕರ ಹತ್ಯೆ

ಹುಬ್ಬಳ್ಳಿ : ಇಂದು ಪಾಗಲ್ ಪ್ರೇಮಿಯೊಬ್ಬ ಪ್ರೀತಿ ನಿರಾಕರಿಸಿದ್ದಕ್ಕೆ ಮನೆಗೆ ನುಗ್ಗಿ ಯುವತಿಗೆ ಚಾಕುವಿನಿಂದ ಮನಬಂದಂತೆ ಇರಿದು ಹತ್ಯೆಗೈದಿರುವ ಘಟನೆ… Read More

May 15, 2024

ಪಾಕ್ ಆಕ್ರಮಿತ ಕಾಶ್ಮೀರ ಭಾರತಕ್ಕೆ ಸೇರಿದ್ದು : ಅಮಿತ್‌ ಶಾ

ನವದೆಹಲಿ : ಕೇಂದ್ರ ಗೃಹ ಸಚಿವ ಅಮಿತ್ ಷಾ ಬುಧವಾರ ಪಾಕ್ ಆಕ್ರಮಿತ ಕಾಶ್ಮೀರ (POK) ಮೇಲೆ ಭಾರತದ ಸಾರ್ವಭೌಮತ್ವವನ್ನು… Read More

May 15, 2024

ಪೆನ್ ಡ್ರೈವ್ ಕೇಸ್: ಹಾಸನದ 18 ಕಡೆಗಳಲ್ಲಿ ಎಸ್ ಐಟಿ ಶೋಧ

ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸೇರಿದ್ದು ಎನ್ನಲಾದ ಅಶ್ಲೀಲ ವಿಡಿಯೋ ಹೊಂದಿದ ಪೆನ್ ಡ್ರೈವ್ ಹಂಚಿಕೆ ಪ್ರಕರಣ ಸಂಬಂಧ… Read More

May 15, 2024