ಕೊಡಗಿನ ತಲಕಾವೇರಿಯಲ್ಲಿ ಪ್ರತಿ ವರ್ಷದಂತೆ ಈ ವರ್ಷ ಅಕ್ಟೋಬರ್ 17ರ ಸಂಜೆ 7.21ರಂದು ತಿರ್ಥೋದ್ಬವವಾಗಲಿದೆ.
ಕಾವೇರಿಯ ಉಗಮ ಸ್ಥಾನವಾದಂತ ತಲಕಾವೇರಿಯಲ್ಲಿ ತೀರ್ಥೋದ್ಭವಕ್ಕಾಗಿ ಇಂದು ಭಾಗಮಂಡಲದ ದೇಗುಲದಲ್ಲಿ ಪಂಚಾಗ ಶ್ರವಣ ಕಾರ್ಯವನ್ನು ನಡೆಸಲಾಯಿತು. ಈ ಪಂಚಾಂಗ ಶ್ರವಣ ಕಾರ್ಯದಲ್ಲಿ ಕಾವೇರಿ ತೀರ್ಥೋದ್ಭವಕ್ಕೆ ಮುಹೂರ್ತ ನಿಗದಿ ಪಡಿಸಲಾಯಿತು. ಕೆಆರ್ ಪೇಟೆಯ ತ್ರಿವೇಣಿ ಸಂಗಮದ ಮಹಾ ಕುಂಭಮೇಳಕ್ಕೆ ಯುಪಿ ಸಿಎಂ ಯೋಗಿಆದಿತ್ಯನಾಥ
ಇಂದು ನಿಗದಿ ಪಡಿಸಿದಂತೆ ಅಕ್ಟೋಬರ್ 17ರ ಸಂಜೆ 7.21ಕ್ಕೆ ಸರಿಯಾಗಿ ಮೇಷ ಲಗ್ನದಲ್ಲಿ ತಲಕಾವೇರಿಯಲ್ಲಿ ತಿರ್ಥೋದ್ಭವಾಗಲಿದೆ ಎಂದು ನಿಗದಿ ಪಡಿಸಲಾಗಿದೆ.
More Stories
ಹೆಚ್ಡಿಕೆ ಬ್ರಾಹ್ಮಣ ವಿರೋಧಿ ಹೇಳಿಕೆ: ಹಳೇ ಮೈಸೂರು ಭಾಗದಲ್ಲಿ ಜೆಡಿಎಸ್ ಗೆ ಮುಳುವು ?
‘ಅಂಬೇಡ್ಕರ್ ಅಭಿವೃದ್ಧಿ ನಿಗಮ’ದ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ
ಬ್ರಾಹ್ಮಣರು ಸಿಎಂ ಆಗಬಾರದು ಅಂತ ಎಲ್ಲಿದೆ ? ಪೇಜಾವರ ಶ್ರೀ