Karnataka

ಮಾ.12 ಕ್ಕೆ ಬೆಂಗಳೂರು – ಮೈಸೂರು ಏಕ್ಸಪ್ರೆಸ್ ಹೆದ್ದಾರಿಯ ಉದ್ಘಾಟನೆ – ಪ್ರಹ್ಲಾದ್ ಜೋಶಿ

ಬೆಂಗಳೂರು – ಮೈಸೂರು ಏಕ್ಸಪ್ರೆಸ್ ಹೈವೇ ಉದ್ಘಾಟನೆ ಹಾಗೂ ಮೈಸೂರು – ಕುಶಲನಗರ ಹೆದ್ದಾರಿಯ ಶಂಕುಸ್ಥಾಪನೆ ಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಾರ್ಚ್ 12 ರಂದು ಗೆಜ್ಜಲಗೆರೆ ಕಾಲೋನಿಯಲ್ಲಿ ನೆರವೇರಿಸಲಿದ್ದಾರೆ ಎಂದು ಕೇಂದ್ರ ಸರ್ಕಾರದ ಸಂಸದೀಯ ವ್ಯವಹಾರಗಳು ಕಲ್ಲಿದ್ದಲು ಮತ್ತು ಗಣಿ ಸಚಿವರಾದ ಪ್ರಹ್ಲಾದ್ ಜೋಶಿ ರವರು ತಿಳಿಸಿದರು.

ಶುಕ್ರವಾರ ಗೆಜ್ಜಲಗೆರೆ ಕಾಲೋನಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಮಾತನಾಡಿದ ಕೇಂದ್ರ ಸಚಿವರು ಭಾರತದಲ್ಲಿ ಲಾಜಿಸ್ಟಿಕ್ ಕಾಸ್ಟ್ ಹೆಚ್ಚಿದೆ ಉತ್ತಮವಾದ ರಾಷ್ಟೀಯ ಹೆದ್ದಾರಿ, ರೈಲ್ವೆ, ಜಲಸಾರಿಗೆ ಮೂಲಕ ಸಮಯದ ಉಳಿತಾಯ ಮಾಡಿ ಲಾಜಿಸ್ಟಿಕ್ ಕಾಸ್ಟ್ ಕಡಿಮೆ ಮಾಡಬಹುದು ಎಂದರು

ಲಾಜಿಸ್ಟಿಕ್ ಕಾಸ್ಟ್ ಶೇ 12 ರಷ್ಟು ಇದ್ದು 2030ರ ಒಳಗಾಗಿ ಇದನ್ನು ಶೇಕಡ 7 ರಿಂದ 8 ಕ್ಕೆ ಇಳಿಸಲು .
ರಸ್ತೆ, ಪೋರ್ಟ್ ಗಳು, ವಿಮಾನ ನಿಲ್ದಾಣ, ಇಂಟರ್ ನಲ್ ರಸ್ತೆಗಳ ಅಭಿವೃದ್ಧಿ ಸೇರಿದಂತೆ ಮೂಲಸೌಕರ್ಯಕ್ಕಾಗಿ ಆಯವ್ಯಯದಲ್ಲಿ 10 ಲಕ್ಷ ಕೋಟಿಯನ್ನು ಮೀಸಲಿರಿಸಲಾಗಿದೆ ಎಂದರು.

ಬೆಂಗಳೂರು- ಮೈಸೂರು ಏಕ್ಸಪ್ರಸ್ ಹೈವೆಯಿಂದ ಸಂಚಾರದ ಸಮಯ ಉಳಿತಾಯವಾಗಿದ್ದು, 75 ನಿಮಿಷದಲ್ಲಿ ಸಂಚರಿಸಬಹುದು. 3550 ಕೋಟಿ ರೂ ವೆಚ್ಚದಲ್ಲಿ ಮೈಸೂರು ಕುಶಾಲನಗರ ಹೆದ್ದಾರಿಯ ಶಂಕುಸ್ಥಾಪನೆ, ಮೈಸೂರು- ಬೆಂಗಳೂರು ಹೆದ್ದಾರಿಯ ಉದ್ಘಾಟನೆಯನ್ನು ಒಂದೇ ವೇದಿಕೆಯಲ್ಲಿ ನೆರವೇರಿಸಲಾಗುವುದು ಎಂದರು.

ಇದೇ ಸಂದರ್ಭದಲ್ಲಿ ಅಬಕಾರಿ ಸಚಿವ ಗೋಪಾಲಯ್ಯ ಕೆ, ರೇಷ್ಮ ಹಾಗೂ ಕ್ರೀಡಾ ಸಚಿವ ಡಾ: ಕೆ.ಸಿ ನಾರಾಯಣ ಗೌಡ, ಸಂಸದರಾದ ಪ್ರತಾಪ್ ಸಿಂಹ, ಸುಮಲತಾ ಅಂಬರೀಶ್, ಜಿಲ್ಲಾಧಿಕಾರಿ ಡಾ: ಹೆಚ್ ಎನ್ ಗೋಪಾಲಕೃಷ್ಣ, ಜಿಲ್ಲಾ ಪೊಲೀಸ್ ‌ವರಿಷ್ಠಾಧಿಕಾರಿ ಎನ್ ಯತೀಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಾಂತ ಎಲ್ ಹುಲ್ಮನಿ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.ಇದನ್ನು ಓದಿಕೆಎಸ್‌ಡಿಎಲ್‌ ಅಧ್ಯಕ್ಷ ಸ್ಥಾನಕ್ಕೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ರಾಜೀನಾಮೆ

Team Newsnap
Leave a Comment

Recent Posts

ಶಕುನಿ ಪಾತ್ರಧಾರಿ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಸಾವು

ನಿನ್ನೆ ರಾತ್ರಿ 72ರ ವಯಸ್ಸಿನ ಎನ್.ಮುನಿಕೆಂಪಣ್ಣ ಶಕುನಿ (Shakuni) ವೇಷದಲ್ಲಿ ವೇದಿಕೆಗೆ ಬಂದು ಪಾತ್ರ ನಿರ್ವಹಿಸುತ್ತಲೇ ವೇದಿಕೆಯ ಮೇಲೆ ಕುಸಿದು… Read More

May 4, 2024

ಬಿಜೆಪಿಯವರು ಏಕೆ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮಾತನಾಡುತ್ತಿಲ್ಲ ?ಡಿ.ಕೆ.ಶಿವಕುಮಾರ್

ಬಾಗಲಕೋಟೆ : ಡಿಸಿಎಂ ಡಿ.ಕೆ.ಶಿವಕುಮಾರ್ , ಬಿಜೆಪಿ ಮುಖಂಡರು ಪ್ರಜ್ವಲ್ ರೇವಣ್ಣ ಬಗ್ಗೆ ಯಾಕೆ ಮಾತನಾಡುತ್ತಿಲ್ಲ ? ಹೆಣ್ಣುಮಕ್ಕಳಿಗೆ ಸಾಂತ್ವನ… Read More

May 4, 2024

ರೇವಣ್ಣ ಅಪಹರಣ ಕೇಸ್‌ : ಎಸ್‌ಐಟಿ ವಿಶೇಷ ತಂಡದಿಂದ 40 ಕಡೆ ರೇಡ್‌

ಬೆಂಗಳೂರು : ನೆನ್ನೆ ವಿಶೇಷ ತನಿಖಾ ತಂಡ (ಎಸ್‌ಐಟಿ) , ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದಳು… Read More

May 4, 2024

ಕ್ರೇಜಿವಾಲ್ ಗೆ ಮಧ್ಯಂತರ ಜಾಮೀನು ಪರಿಗಣನೆಗೆ ಸುಪ್ರೀಂ ಸೂಚನೆ

ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌… Read More

May 3, 2024

ಬಿಜೆಪಿ ಜೊತೆಗಿನ ಮೈತ್ರಿ ಸದ್ಯಕ್ಕೆ ನನಗೆ ಮುಖ್ಯ ಅಲ್ಲ: ಎಚ್ ಡಿ ಕೆ

ರಾಯಚೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀವ್ರ ಪೇಚಿಗೆ ಸಿಲುಕಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ… Read More

May 3, 2024

ಹೆಚ್.ಡಿ ರೇವಣ್ಣ ವಿರುದ್ಧ ಕಿಡ್ನಾಪ್ ಕೇಸ್ ದಾಖಲು

ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್‍ಐಆರ್… Read More

May 3, 2024