ಜಿಲ್ಲೆಯ ಸಕ್ರೆಬೈಲಿನಲ್ಲಿ ಹೊಸ ಬೋಟಿಂಗ್ ಉದ್ಘಾಟನೆ ವೇಳೆ ʻ ಸಂಸದ ರಾಘವೇಂದ್ರ ತಲೆ ಪೆಟ್ಟುʼ ಬಿದ್ದಿದ್ದು ತಕ್ಷಣ ಪ್ರಾಥಮಿಕ ಚಿಕಿತ್ಸೆಯನ್ನು ನೀಡಲಾಯಿತು.
ಹೊಸ ಬೋಟ್ಗೆ ಅಳವಡಿಸಿದ್ದ ಮೊಳೆ ತಲೆಗೆ ತಾಗಿದ್ದು ಸಣ್ಣಪುಟ್ಟ ಗಾಯಗಳಾಗಿದೆ.
ಕೋಲಾರ ಜಿಲ್ಲಾಧಿಕಾರಿ ಸಹಿ ನಕಲು ಪ್ರಕರಣಕ್ಕೆ- ಇಬ್ಬರ ಬಂಧನ
ತಕ್ಷಣ ಪ್ರಾಥಮಿಕ ಚಿಕಿತ್ಸೆಯನ್ನು ನೀಡಲಾಯಿತು.ಬಳಿಕ ಮಾತನಾಡಿ ಸಂಸದ ರಾಘವೇಂದ್ರ ಅದಷ್ಟು ಬೇಗ ಇವುಗಳನ್ನು ಸರಿಪಡಿಸಬೇಕು ಇಲ್ಲದಿದ್ರೆ ನಮ್ಮಂಥೆ ಬೇರೆಯವರಿಗೂ ತಗಲುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
- ಚುನಾವಣಾ ಪ್ರಚಾರ ವೇದಿಕೆಯಲ್ಲೇ ಕುಸಿದ ಕೇಂದ್ರ ಸಚಿವ ಗಡ್ಕರಿ
- ರಾಹುಲ್ ಗಾಂಧಿ ‘ಪ್ರಧಾನಿಯಾಗಲು’ ಮೋದಿಗಿಂತ ಸಮರ್ಥರು : CM ಸಿದ್ದರಾಮಯ್ಯ
- 22 ಕೆಜಿ ಚಿನ್ನ, 6 ಕೋಟಿ ಮೌಲ್ಯದ ವಜ್ರ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಜಪ್ತಿ
- ಇಂದು ಕೆ.ಪಿ. ನಂಜುಂಡಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ
- ರಾಜಕೀಯ ಸ್ವಾರ್ಥಕ್ಕಾಗಿ ನೆರೆ ರಾಜ್ಯಕ್ಕೆ ಕಾವೇರಿ ನೀರು ಮಾರಿಕೊಂಡ ಕಾಂಗ್ರೆಸ್!