ಬೆಂಗಳೂರಿನ ಮಣಿಪಾಲ್ ಸಂಸ್ಥೆಗಳ ಮೇಲೆ ಏಕಕಾಲಕ್ಕೆ20 ಕಡೆಗಳಲ್ಲಿ ಐಟಿ(IT) ಅಧಿಕಾರಿಗಳು ಬುಧವಾರ ಬೆಳಿಗ್ಗೆ ದಾಳಿ ಮಾಡಿದ್ದಾರೆ.
ನಮ್ಮ ಬೆಂಗಳೂರು ನಮ್ಮ ಹೆಮ್ಮೆ – ಸೂರು ಕೊಟ್ಟ ಊರಿಗೆ ಋಣವಾಗಿರೋಣ – ಚಿತ್ರಸಾಹಿತಿ ಕವಿರಾಜ್
ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆ ಬಳಿ ಇರುವ ಮಣಿಪಾಲ್ ಆಸ್ಪತ್ರೆಗೆ ಬೆಳಗಿನ ಜಾವ 6 ಗಂಟೆಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿ ನಡೆಸಿದ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ತೀವ್ರ ಹೃದಯಾಘಾತ ಸಚಿವ ಉಮೇಶ್ ಕತ್ತಿ ನಿಧನ
200 ಕ್ಕೂ ಹೆಚ್ಚು ಐಟಿ ಅಧಿಕಾರಿಗಳಿಂದ ಒಟ್ಟು 20 ಕಡೆಗಳಲ್ಲಿ ದಾಳಿ ನಡೆದಿದೆ, ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಓಲ್ಡ್ ಏರ್ ಪೋರ್ಟ್ ರೋಡ್, ಕನ್ನಿಂಗ್ ಹ್ಯಾಮ್ ರೋಡ್, ಯಶವಂತಪುರ, ಏರ್ ಪೋರ್ಟ್ ರೋಡ್ ಸೇರಿದಂತೆ 20 ಕಡೆ ದಾಳಿ ನಡೆದಿದೆ. ಐಟಿ ಅಧಿಕಾರಿಗಳು ಬೆಳಗ್ಗೆಯಿಂದ ಕಾರ್ಯಾಚರಣೆ ಮಾಡುತ್ತಿದ್ದಾರೆ.
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ
- ಪ್ರಜ್ವಲ್ ಪೆಂಡ್ರೈವ್ ಪ್ರಕರಣ : 10 ಪೆನ್ ಡ್ರೈವ್ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪತ್ತೆ