ಕ್ರೈಂ ಲೋಕದಲ್ಲಿ ಹೆಚ್ಚಾಗಿ ಗುರುತಿಸಿ ಕೊಂಡಿರುವ ಮಂಡ್ಯ ಜಿಲ್ಲೆಯಲ್ಲಿ ಒಂದೇ ದಿನ ಎರಡು ಕೊಲೆಗಳು ನಡೆದಿವೆ.
ಪಾಂಡವಪುರ ತಾಲೂಕಿನ ರಾಗಿಮುದ್ದನಹಳ್ಳಿ ರಾತ್ರಿ ಮಗ ಅಪ್ಪನನ್ನು ಚೂರಿಯಿಂದ ಇರಿದು ಕೊಂದಿದ್ದಾನೆ.
ಅಪ್ಪ ತನ್ನ ತಾಯಿಯ ಮೇಲೆ ಹಲ್ಲೆ ಮಾಡಿದ ಕಾರಣಕ್ಕೆ ಅಪ್ಪ ದೇವರಾಜು(40) ನನ್ನು ಮಗನಾದ ಅಪ್ಪು ಚಾಕುವಿನಿಂದ ಇರಿದು ಕೊಲೆಗೈದು ಪರಾಯಾಗಿದ್ದಾನೆ.
ಮತ್ತೊಂದು ಪ್ರಕರಣದಲ್ಲಿ
ಚಿನಕುರುಳಿ ಗ್ರಾಮದಲ್ಲಿ ಅಳಿಯ ಮಾವನನ್ನು ಕೊಡಲಿಯಿಂದ ಹಲ್ಲೆ ನಡೆಸಿ ಕೊಲೆಗೈ ದಿದ್ದಾನೆ.
ಘಟನೆಯಲ್ಲಿ ಮಾವ ಸುರೇಶ್(50)ಅಳಿಯ ರಘುವಿನಿಂದ ಬರ್ಬರವಾಗಿ ಕೊಲೆಯಾಗಿದ್ದಾನೆ. ಕೊಲೆಗೆ ಕೌಟುಂಬಿಕ ಕಲಹ ಕಾರಣ ಎಂದು ಹೇಳಲಾಗಿದೆ. ಮಾವನನ್ನು ಕೊಲೆಗೈದು ಅಳಿಯ ಸ್ಥಳದಿಂದ ನಾಪತ್ತೆ ಯಾಗಿ ದ್ದಾನೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಸಪ್ತಪದಿ ತುಳಿದ ಮೂರೇ ದಿನದಲ್ಲಿ ಹೃದಯಾಘಾತದಿಂದ ನವವಿವಾಹಿತ ಅಕಾಲಿಕ ಸಾವು
ಏ.7 ಕ್ಕೆ ಮೇಲುಕೋಟೆ ವೈರಮುಡಿ ಉತ್ಸವ
ಮಂಡ್ಯದಲ್ಲಿ ಭೀಕರ ಅಪಘಾತ: ಸಾಫ್ಟ್ವೇರ್ ಇಂಜಿನಿಯರ್ ದಾರುಣ ಸಾವು