crime

ಗಂಡು ಮಗುವನ್ನು ಜೀವಂತವಾಗಿ ಹೂತು ಹಾಕಿದ ಅಮಾನವೀಯ ಘಟನೆ

ಬೆಂಗಳೂರು: ಬೆಂಗಳೂರಿನಲ್ಲಿ ಕಟಕಟಿಯ ಘಟನೆ ಸಂಭವಿಸಿದ್ದು, ಜೀವಂತ ಗಂಡು ಮಗುವನ್ನು ನಿರ್ಜನ ಪ್ರದೇಶದಲ್ಲಿ ಹೂತು ಹಾಕಲಾಗಿದೆ.

ನಗರದ ಆನೇಕಲ್ ತಾಲೂಕಿನ ಕತ್ರಿಗುಪ್ಪೆ ದಿಣ್ಣೆ ಬಳಿ 1 ದಿನದ ಗಂಡು ಮಗುವನ್ನು ಪಾಪಿಗಳು ಮಣ್ಣಿನಲ್ಲಿ ಹೂತು ಹಾಕಿದ್ದಾರೆ.

ಮಗುವಿನ ಅಳುವಿನ ಶಬ್ದವನ್ನು ಕೇಳಿದ ಸ್ಥಳೀಯರು ತಕ್ಷಣವೇ ಸ್ಥಳಕ್ಕೆ ಧಾವಿಸಿ, ಮಗುವನ್ನು ರಕ್ಷಿಸಿದ್ದಾರೆ.ರೈಲ್ವೇ ಇಲಾಖೆ : 14,298 ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪುನಾರಂಭ

ಸ್ಥಳೀಯರು ಮಗುವನ್ನು ಬದನಾಳದ ದೊಮ್ಮಸಂದ್ರ ಸರ್ಕಾರಿ ಆಸ್ಪತ್ರೆ ಬಳಿ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆ ಸರ್ಜಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Team Newsnap
Leave a Comment
Share
Published by
Team Newsnap

Recent Posts

ಸಮೀರ್ ಆಚಾರ್ಯ ದಂಪತಿ ಗಲಾಟೆ: ಪೊಲೀಸ್ ಠಾಣೆಯಲ್ಲಿ ವಿಚಾರಣೆ

ಬೆಂಗಳೂರು: ಮಾಜಿ ಬಿಗ್ ಬಾಸ್ ಸ್ಪರ್ಧಿ ಸಮೀರ್ ಆಚಾರ್ಯ ಮತ್ತು ಪತ್ನಿ ಶ್ರಾವಣಿ ನಡುವೆ ದಾಂಪತ್ಯ ಕಲಹ ಉಂಟಾಗಿದ್ದು,ಈ ಜೋಡಿ… Read More

September 30, 2024

ರೈಲ್ವೇ ಇಲಾಖೆ : 14,298 ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪುನಾರಂಭ

ಉದ್ಯೋಗ ಹಂಬಲಿಸುವವರಿಗೆ ಭಾರತೀಯ ರೈಲ್ವೇ ಇಲಾಖೆ ಸಂತೋಷದ ಸುದ್ದಿ ನೀಡಿದೆ. ರೈಲ್ವೆ ನೇಮಕಾತಿ ಮಂಡಳಿ (ಆರ್‌ಆರ್ಬಿ) ತನ್ನ ಹಳೆಯ ನೇಮಕಾತಿಗಳನ್ನು… Read More

September 30, 2024

ಅಕ್ಕಿಯ ಬೆಲೆಯಲ್ಲಿ ಭಾರೀ ಏರಿಕೆಗೆ

ದೇಶಾದ್ಯಂತ ಅಕ್ಕಿಯ ಬೆಲೆ ತೀವ್ರವಾಗಿ ಏರಿಕೆಯಾಗಿದ್ದು, HMT, BPT ಮತ್ತು ಸೋನಮಸೂರಿ ಶ್ರೇಣಿಯ ಅಕ್ಕಿಯ ಬೆಲೆಗಳು ಪ್ರತಿ ಕ್ವಿಂಟಾಲ್ಗೆ 200… Read More

September 30, 2024

‘ಒಂದು ದೇಶ, ಒಂದು ಚುನಾವಣೆ’ಗಾಗಿ ಕೇಂದ್ರ ಸರ್ಕಾರ 3 ಮಸೂದೆಗಳನ್ನು ಮಂಡಿಸಲು ಸಿದ್ಧ

ನವದೆಹಲಿ: ನರೇಂದ್ರ ಮೋದಿ ಸರ್ಕಾರವು 'ಒಂದು ದೇಶ-ಒಂದು ಚುನಾವಣೆ' ಯೋಜನೆಯನ್ನು ಜಾರಿಗೆ ತರಲು ಕ್ರಮಗಳನ್ನು ತೆಗೆದುಕೊಂಡಿದ್ದು, ಈ ಉದ್ದೇಶಕ್ಕೆ ಸಂಬಂಧಿಸಿದ… Read More

September 30, 2024

KSRTC ಬಸ್ ಕಂಟೈನರ್ ಗೆ ಡಿಕ್ಕಿಯಾಗಿ 20 ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರ

ಮಂಡ್ಯ: ಬೆಂಗಳೂರಿನಿಂದ ಮಂಡ್ಯ ಕಡೆ ಸಾಗುತ್ತಿದ್ದ KSRTC ಬಸ್, ಬೆಳಗ್ಗೆ ಬೆಳಕಿನ ವೇಳೆ, ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಂಟೈನರ್ ಗೆ… Read More

September 30, 2024

ಕೆಲಸದ ಒತ್ತಡದಿಂದಾಗಿ ವ್ಯಕ್ತಿ ಆತ್ಮಹತ್ಯೆಗೆ ಶರಣು

ನವದೆಹಲಿ : ಕಂಪನಿಯ ತೀವ್ರ ಒತ್ತಡ ಮತ್ತು ಗುರಿಗಳನ್ನು ಪೂರೈಸದ ಒತ್ತಡದಿಂದಾಗಿ ಝಾನ್ಸಿಯ ಫೈನಾನ್ಸ್ ಕಂಪನಿಯೊಂದರ ಏರಿಯಾ ಮ್ಯಾನೇಜರ್ ಒಬ್ಬರು… Read More

September 30, 2024