ಕ್ರೀಡೆ

ರೋಹಿತ್ ಗೆ ಗಾಯ: ಮಹತ್ವದ ಪಂದ್ಯಕ್ಕೆ​ ಅಲಭ್ಯ..? ಟೀಂ ಇಂಡಿಯಾ ಕ್ಯಾಪ್ಟನ್​ ಪಟ್ಟ ರಾಹುಲ್ – ಕೊಹ್ಲಿಗೆ

ಆಸ್ಟ್ರೇಲಿಯಾದ ಅಡಿಲೇಡ್​ನ ಓವಲ್ ಇಂಟರ್​ನ್ಯಾಷನಲ್​​ ಕ್ರಿಕೆಟ್​ ಮೈದಾನದಲ್ಲಿ ಗುರುವಾರ ನಡೆಯುವ ಈ ರೋಚಕ ಪಂದ್ಯದಲ್ಲಿ ಟೀಂ ಇಂಡಿಯಾಗೆ ಆಘಾತ ಎದುರಾಗಿದೆ. ಕ್ಯಾಪ್ಟನ್ ರೋಹಿತ್​ ಶರ್ಮಾ ಗಾಯಗೊಂಡಿದ್ದು, ವಿಶ್ವಕಪ್ ಟೂರ್ನಿಯಿಂದಲೇ ಹೊರಬೀಳೋ ಆತಂಕ ಎದುರಾಗಿದೆ.

ಇಂದು ನೆಟ್​ ಪ್ರ್ಯಾಕ್ಟೀಸ್ ಮಾಡುವ ಸಂದರ್ಭದಲ್ಲಿ ಶರ್ಮಾ ಕೈಗೆ ಗಾಯ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ನಾಡಿದ್ದು ಸೆಮಿಫೈನಲ್​ ಪಂದ್ಯವನ್ನು ಬಲಿಷ್ಠ ಇಂಗ್ಲೆಂಡ್​ ವಿರುದ್ಧ ಭಾರತ ತಂಡ ಆಡಲಿದೆ. ಮತ್ತೆ ಮುಂದಿನ ಸಿಎಂ ಸಿದ್ದರಾಮಯ್ಯ: ಹುಬ್ಬಳ್ಳಿಯಲ್ಲಿ ಮೊಳಗಿದ ಘೋಷಣೆ

ಇವತ್ತು ಬೆಳಗ್ಗೆ ಅಡಿಲೇಡ್​ನ ಓವಲ್​ ಸ್ಟೇಡಿಯಂನ ನೆಟ್​ನಲ್ಲಿ ಬ್ಯಾಟಿಂಗ್​ ಪ್ರ್ಯಾಕ್ಟೀಸ್ ಮಾಡ್ತಿರುವಾಗ ಬಲಗೈನ ಮುಂಗೈಗೆ ಬಾಲ್ ಬಡಿದು ಗಾಯವಾಗಿದೆ ತೀವ್ರ ನೋವಿಗೆ ಕಾರಣವಾಗಿದೆ. ತಕ್ಷಣ ಅಲ್ಲಿನ ಸಿಬ್ಬಂದಿ ಪ್ರಾಥಮಿಕ ಚಿಕಿತ್ಸೆಯನ್ನು ನೀಡಿದ್ದಾರೆ.

ವೈದ್ಯಾಧಿಕಾರಿಗಳು ಶರ್ಮಾ ಅವರಿಗೆ ಚಿಕಿತ್ಸೆಯನ್ನು ಮುಂದುವರಿಸಿದ್ದಾರೆ. ಸೆಮಿಫೈನಲ್​​ನಲ್ಲಿ ರೋಹಿತ್ ಶರ್ಮಾ ಆಡ್ತಾರಾ? ಇಲ್ಲವೋ ಎಂಬುವುದು ಸದ್ಯದಲ್ಲೇ ಗೊತ್ತಾಗಲಿದೆ.

ಟೀಂ ಇಂಡಿಯಾಗೆ ಟಿ20 ವಿಶ್ವಕಪ್ ಗೆ ​ ಒಂದು ವೇಳೆ ರೋಹಿತ್​ ಶರ್ಮಾ ಅಲಭ್ಯರಾದ್ರೆ, ಟೀಂ ಇಂಡಿಯಾ ಮುಂದಿನ ಕ್ಯಾಪ್ಟನ್​ ಯಾರು ? ಸದ್ಯ ತಂಡದ ಉಪ ನಾಯಕ ಕೆ.ಎಲ್​​ ರಾಹುಲ್​​​ ಟೀಂ ಇಂಡಿಯಾ ಕ್ಯಾಪ್ಟನ್​ ಆಗಬಹುದು ಅಥವಾ ಅನುಭವಿ ಕ್ಯಾಪ್ಟನ್​​ ವಿರಾಟ್​ ಕೊಹ್ಲಿಗೆ ಕೋಚ್​ ದ್ರಾವಿಡ್​​ ಮಣೆ ಹಾಕಬಹುದಾಗಿದೆ.

Team Newsnap
Leave a Comment

Recent Posts

ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ

ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More

May 4, 2024

ಶಕುನಿ ಪಾತ್ರಧಾರಿ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಸಾವು

ನಿನ್ನೆ ರಾತ್ರಿ 72ರ ವಯಸ್ಸಿನ ಎನ್.ಮುನಿಕೆಂಪಣ್ಣ ಶಕುನಿ (Shakuni) ವೇಷದಲ್ಲಿ ವೇದಿಕೆಗೆ ಬಂದು ಪಾತ್ರ ನಿರ್ವಹಿಸುತ್ತಲೇ ವೇದಿಕೆಯ ಮೇಲೆ ಕುಸಿದು… Read More

May 4, 2024

ಬಿಜೆಪಿಯವರು ಏಕೆ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮಾತನಾಡುತ್ತಿಲ್ಲ ?ಡಿ.ಕೆ.ಶಿವಕುಮಾರ್

ಬಾಗಲಕೋಟೆ : ಡಿಸಿಎಂ ಡಿ.ಕೆ.ಶಿವಕುಮಾರ್ , ಬಿಜೆಪಿ ಮುಖಂಡರು ಪ್ರಜ್ವಲ್ ರೇವಣ್ಣ ಬಗ್ಗೆ ಯಾಕೆ ಮಾತನಾಡುತ್ತಿಲ್ಲ ? ಹೆಣ್ಣುಮಕ್ಕಳಿಗೆ ಸಾಂತ್ವನ… Read More

May 4, 2024

ರೇವಣ್ಣ ಅಪಹರಣ ಕೇಸ್‌ : ಎಸ್‌ಐಟಿ ವಿಶೇಷ ತಂಡದಿಂದ 40 ಕಡೆ ರೇಡ್‌

ಬೆಂಗಳೂರು : ನೆನ್ನೆ ವಿಶೇಷ ತನಿಖಾ ತಂಡ (ಎಸ್‌ಐಟಿ) , ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದಳು… Read More

May 4, 2024

ಕ್ರೇಜಿವಾಲ್ ಗೆ ಮಧ್ಯಂತರ ಜಾಮೀನು ಪರಿಗಣನೆಗೆ ಸುಪ್ರೀಂ ಸೂಚನೆ

ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌… Read More

May 3, 2024

ಬಿಜೆಪಿ ಜೊತೆಗಿನ ಮೈತ್ರಿ ಸದ್ಯಕ್ಕೆ ನನಗೆ ಮುಖ್ಯ ಅಲ್ಲ: ಎಚ್ ಡಿ ಕೆ

ರಾಯಚೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀವ್ರ ಪೇಚಿಗೆ ಸಿಲುಕಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ… Read More

May 3, 2024