ಇಂದು ನೆಟ್ ಪ್ರ್ಯಾಕ್ಟೀಸ್ ಮಾಡುವ ಸಂದರ್ಭದಲ್ಲಿ ಶರ್ಮಾ ಕೈಗೆ ಗಾಯ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ನಾಡಿದ್ದು ಸೆಮಿಫೈನಲ್ ಪಂದ್ಯವನ್ನು ಬಲಿಷ್ಠ ಇಂಗ್ಲೆಂಡ್ ವಿರುದ್ಧ ಭಾರತ ತಂಡ ಆಡಲಿದೆ. ಮತ್ತೆ ಮುಂದಿನ ಸಿಎಂ ಸಿದ್ದರಾಮಯ್ಯ: ಹುಬ್ಬಳ್ಳಿಯಲ್ಲಿ ಮೊಳಗಿದ ಘೋಷಣೆ
ಇವತ್ತು ಬೆಳಗ್ಗೆ ಅಡಿಲೇಡ್ನ ಓವಲ್ ಸ್ಟೇಡಿಯಂನ ನೆಟ್ನಲ್ಲಿ ಬ್ಯಾಟಿಂಗ್ ಪ್ರ್ಯಾಕ್ಟೀಸ್ ಮಾಡ್ತಿರುವಾಗ ಬಲಗೈನ ಮುಂಗೈಗೆ ಬಾಲ್ ಬಡಿದು ಗಾಯವಾಗಿದೆ ತೀವ್ರ ನೋವಿಗೆ ಕಾರಣವಾಗಿದೆ. ತಕ್ಷಣ ಅಲ್ಲಿನ ಸಿಬ್ಬಂದಿ ಪ್ರಾಥಮಿಕ ಚಿಕಿತ್ಸೆಯನ್ನು ನೀಡಿದ್ದಾರೆ.
ವೈದ್ಯಾಧಿಕಾರಿಗಳು ಶರ್ಮಾ ಅವರಿಗೆ ಚಿಕಿತ್ಸೆಯನ್ನು ಮುಂದುವರಿಸಿದ್ದಾರೆ. ಸೆಮಿಫೈನಲ್ನಲ್ಲಿ ರೋಹಿತ್ ಶರ್ಮಾ ಆಡ್ತಾರಾ? ಇಲ್ಲವೋ ಎಂಬುವುದು ಸದ್ಯದಲ್ಲೇ ಗೊತ್ತಾಗಲಿದೆ.
ಟೀಂ ಇಂಡಿಯಾಗೆ ಟಿ20 ವಿಶ್ವಕಪ್ ಗೆ ಒಂದು ವೇಳೆ ರೋಹಿತ್ ಶರ್ಮಾ ಅಲಭ್ಯರಾದ್ರೆ, ಟೀಂ ಇಂಡಿಯಾ ಮುಂದಿನ ಕ್ಯಾಪ್ಟನ್ ಯಾರು ? ಸದ್ಯ ತಂಡದ ಉಪ ನಾಯಕ ಕೆ.ಎಲ್ ರಾಹುಲ್ ಟೀಂ ಇಂಡಿಯಾ ಕ್ಯಾಪ್ಟನ್ ಆಗಬಹುದು ಅಥವಾ ಅನುಭವಿ ಕ್ಯಾಪ್ಟನ್ ವಿರಾಟ್ ಕೊಹ್ಲಿಗೆ ಕೋಚ್ ದ್ರಾವಿಡ್ ಮಣೆ ಹಾಕಬಹುದಾಗಿದೆ.
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
ನಿನ್ನೆ ರಾತ್ರಿ 72ರ ವಯಸ್ಸಿನ ಎನ್.ಮುನಿಕೆಂಪಣ್ಣ ಶಕುನಿ (Shakuni) ವೇಷದಲ್ಲಿ ವೇದಿಕೆಗೆ ಬಂದು ಪಾತ್ರ ನಿರ್ವಹಿಸುತ್ತಲೇ ವೇದಿಕೆಯ ಮೇಲೆ ಕುಸಿದು… Read More
ಬಾಗಲಕೋಟೆ : ಡಿಸಿಎಂ ಡಿ.ಕೆ.ಶಿವಕುಮಾರ್ , ಬಿಜೆಪಿ ಮುಖಂಡರು ಪ್ರಜ್ವಲ್ ರೇವಣ್ಣ ಬಗ್ಗೆ ಯಾಕೆ ಮಾತನಾಡುತ್ತಿಲ್ಲ ? ಹೆಣ್ಣುಮಕ್ಕಳಿಗೆ ಸಾಂತ್ವನ… Read More
ಬೆಂಗಳೂರು : ನೆನ್ನೆ ವಿಶೇಷ ತನಿಖಾ ತಂಡ (ಎಸ್ಐಟಿ) , ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದಳು… Read More
ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್… Read More
ರಾಯಚೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀವ್ರ ಪೇಚಿಗೆ ಸಿಲುಕಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ… Read More
This website uses cookies.
Leave a Comment