ಪೊಲೀಸರು ಪ್ರಕರಣ ವಿಚಾರಣೆಯ ನೆಪದಲ್ಲಿ 22 ವರ್ಷದ ಯುವತಿಯರನ್ನು ಬೆತ್ತಲೆ ಹಿಂಸೆ ಮಾಡುತ್ತಿದ್ದ ಕಾರಣಕ್ಕಾಗಿ ಹಿಂಸೆಯ ಭಯಕ್ಕೆ ಹೆದರಿ ಯುವತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಫರೀದಾಬಾದ್ ನಲ್ಲಿ ನಡೆದಿದೆ.
ಪೊಲೀಸ್ ಠಾಣೆಯ ಪೋಲಿಸರ ಕೃತ್ಯ ಖಂಡಿಸಿ ಪೋಷಕರು ಮಗಳ ಶವ ಪಡೆಯಲು ಹಿಂದೇಟು ಹಾಕಿ ಪ್ರತಿಭಟನೆ ಮಾಡುತ್ತಿದ್ದಾರೆ.
ಯುವತಿ ರಾಜೇಂದ್ರ ಪಾರ್ಕ್ ನಲ್ಲಿ ಕುಟುಂಬದ ಜೊತೆ ವಾಸವಾಗಿದ್ದಳು. ಯುವತಿ ಕುಟುಂಬ ಪ್ರಕರಣವೊಂದರಲ್ಲಿ ಆರೋಪಿಗಳಾಗಿದ್ದಾಳೆ. ಪೊಲೀಸರು ಮನೆಯವರನ್ನು ಠಾಣೆಗೆ ಕರೆಸಿ ವಿಚಾರಣೆಗೆ ನಡೆಸಿದ್ದರು. ಆ ವೇಳೆ ಪೊಲೀಸರು ಮೂರನೇ ದರ್ಜೆ ಟಾರ್ಚರ್ ನೀಡುತ್ತಿದ್ದರು ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಕೆಲ ದಿನಗಳ ಹಿಂದೆ ಯುವತಿ ಆಕೆ ಮಾವನನ್ನ ಬೆತ್ತಲೆಗೊಳಿಸಿ ಪೊಲೀಸರು ಥಳಿಸಿದ್ದರು.ವಿಚಾರಣೆ ಯಿಂದ ಹೊರ ಬಂದ ಮಗಳು ಪೊಲೀಸರ ಭಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಫರೀದಾಬಾದ್ ಪೊಲೀಸರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಪೋಷಕರು ಒತ್ತಾಯಿಸಿದ್ದಾರೆ. ಈ ಕುಟುಂಬಕ್ಕೆ ವಿಚಾರಣೆ ನೆಪದಲ್ಲಿ ನೀಡುತ್ತಿರುವ ಕಿರುಕುಳದ ಬಗ್ಗೆ ವರದಿ ಮಾಡಲು ಬಂದ ಪತ್ರಕರ್ತನನ್ನು ಸಹ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ