ಆಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ಈ ಬಾರಿ ಮೈಸೂರಿನಲ್ಲಿ ಜೂನ್ 21 ರಂದು ಆಯೋಜಿಸಲಾಗಿರುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಲಿದ್ದಾರೆ. ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿ ಪೂರ್ವಭಾವಿ ಸಿದ್ದತೆಗಳ ಕುರಿತು ಚರ್ಚಿಸಿದರು.
ಯೋಗ ದಿನಾಚರಣೆಯನ್ನು ಮೈಸೂರಿನ ಅರಮನೆ ಆವರಣದಲ್ಲಿ ಆಯೋಜಿಸಲು ಎಲ್ಲ ಸಿದ್ಧತೆಗಳನ್ನು ಮಾಡಲಾಗಿದ್ದು, ತಮ್ಮ ಆಗಮನವನ್ನು ಎದುರು ನೋಡುತ್ತಿರುವುದಾಗಿ ಮುಖ್ಯಮಂತ್ರಿ ತಿಳಿಸಿದರು.
ಇದನ್ನು ಓದಿ :‘ಕೇಂದ್ರ ವೇತನ ಮಾದರಿ”ರಾಜ್ಯ ಸರ್ಕಾರಿ ನೌಕರ’ರಿಗೆ ಭರ್ಜರಿ ಸಿಹಿಸುದ್ದಿ ಇದೇ ವರ್ಷ CM ಬೊಮ್ಮಾಯಿ ಘೋಷಣೆ
ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಅಪರ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್ ಮತ್ತಿತರರು ಸಭೆಯಲ್ಲಿ ಪಾಲ್ಗೊಂಡಿದ್ದರು.
ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More
ನವದೆಹಲಿ ,ಮೇ 3 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,250 ರೂಪಾಯಿ ದಾಖಲಾಗಿದೆ. 24… Read More
ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More
ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More
ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More
This website uses cookies.
Leave a Comment