ಈ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಅಧಿಕೃತವಾಗಿ ಘೋಷಣೆ ಮಾಡಿ
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಸಂಬಂಧ ಡಿಜಿ, ಐಜಿ ಅವರೊಂದಿಗೆ ಚರ್ಚೆ ಮಾಡಿದ್ದೀನಿ. ಪ್ರಕರಣ ವ್ಯವಸ್ಥಿತ ಪ್ರಕರಣ ಹಾಗೂ ಅಂತರ್ ರಾಜ್ಯ ಸಂಬಂಧ ಇರೋ ಕಾರಣ ಎನ್ಐಎ ಹಸ್ತಾಂತರ ಮಾಡಲು ಪತ್ರ ಬರೆಯಲು ಸೂಚನೆ ನೀಡಿದ್ದೇನೆ. ಪ್ರಕರಣ ಸಂಪೂರ್ಣ ಮಾಹಿತಿ ಪಡೆದುಕೊಳ್ಳಲು ಸೂಚನೆ ನೀಡಿದ್ದೇನೆ ಎಂದರು. ಇದನ್ನು ಓದಿ – ಸುರತ್ಕಲ್ ಫಾಜಿಲ್ ಹತ್ಯೆ: 14 ಮಂದಿ ಶಂಕಿತರು ವಶಕ್ಕೆ : ಮಂಗಳೂರು ಕಮೀಷನರ್
ಕೇರಳ ಗಡಿ ಪ್ರದೇಶದಲ್ಲಿ ಸಂಪೂರ್ಣವಾಗಿ ಚೇಕ್ ಪೋಸ್ಟ್ ಹಾಗೂ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವುದು. ಪ್ರಮುಖ ಸಂಪರ್ಕ ಸ್ಥಳಗಳು ಹಾಗೂ ವಿಶೇಷವಾಗಿ ಸೂಷ್ಮ ಪ್ರದೇಶಗಳಲ್ಲಿ ಪೊಲೀಸ್ ಕ್ಯಾಂಪ್ಗಳನ್ನು ಹಾಕುವುದು. ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವುದು ಹಾಗೂ ಕೆಎಸ್ಆರ್ಫಿ ಇನ್ನೊಂದು ಬೆಟಾಲಿಯನ್ಅನ್ನು ದಕ್ಷಿಣ ಕನ್ನಡಕ್ಕೆ ಶಿಫ್ಟ್ ಮಾಡುವುದು ಸೇರಿದಂತೆ ರಾತ್ರಿ ಗಸ್ತನ್ನು ಹೆಚ್ಚು ಮಾಡುವ ಬಗ್ಗೆ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಿಎಂ ವಿವರಣೆ ನೀಡಿದರು.
ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
ನಿನ್ನೆ ರಾತ್ರಿ 72ರ ವಯಸ್ಸಿನ ಎನ್.ಮುನಿಕೆಂಪಣ್ಣ ಶಕುನಿ (Shakuni) ವೇಷದಲ್ಲಿ ವೇದಿಕೆಗೆ ಬಂದು ಪಾತ್ರ ನಿರ್ವಹಿಸುತ್ತಲೇ ವೇದಿಕೆಯ ಮೇಲೆ ಕುಸಿದು… Read More
ಬಾಗಲಕೋಟೆ : ಡಿಸಿಎಂ ಡಿ.ಕೆ.ಶಿವಕುಮಾರ್ , ಬಿಜೆಪಿ ಮುಖಂಡರು ಪ್ರಜ್ವಲ್ ರೇವಣ್ಣ ಬಗ್ಗೆ ಯಾಕೆ ಮಾತನಾಡುತ್ತಿಲ್ಲ ? ಹೆಣ್ಣುಮಕ್ಕಳಿಗೆ ಸಾಂತ್ವನ… Read More
ಬೆಂಗಳೂರು : ನೆನ್ನೆ ವಿಶೇಷ ತನಿಖಾ ತಂಡ (ಎಸ್ಐಟಿ) , ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದಳು… Read More
This website uses cookies.
Leave a Comment