ಮದ್ದೂರು : ಐಪಿಎಲ್ ಬೆಟ್ಟಿಂಗ್ ಹಣದ ವಿಚಾರದಲ್ಲಿ ನಡೆದ ಜಗಳ ಯುವಕನೊಬ್ಬನ ಕೊಲೆಯಲ್ಲಿ ಅಂತ್ಯವಾದ ಘಟನೆ ಮದ್ದೂರಿನ ಹುಲಿಗೆರೆಪುರದಲ್ಲಿ ಶುಕ್ರವಾರ ಜರುಗಿದೆ.
ಚಿಕ್ಕರಸಿನಕೆರೆ ಗ್ರಾಮದ ಪುನೀತ್ (30) ಕೊಲೆಯಾದ ಯುವಕ.

ಪುನೀತ್ ಸ್ನೇಹಿತರ ಜೊತೆಗೆ ಐಪಿಎಲ್ ಬೆಟ್ಟಿಂಗ್ ಕಟ್ಟಿದ್ದ. ಆತ ಗೆದ್ದ ಹಣವನ್ನು ಕೊಡುವಂತೆ ಕೇಳಿದ್ದಾನೆ. ಆಗ ಇಬ್ಬರ ನಡುವೆ ಜಗಳವಾಗಿದೆ.
ಈ ವೇಳೆ ಮರದ ತುಂಡಿನಿಂದ ಪುನೀತ್ ತಲೆಯ ಮೇಲೆ ಸ್ನೇಹಿತ ಹಲ್ಲೆ ನಡೆಸಿದಾಗ ಪುನೀತ್ ಕೊಲೆಯಾಗಿದ್ದಾನೆ.
ಕೂಡಲೆ ಹಲ್ಲೆಗೊಳಗಾದ ಪುನೀತ್ನನ್ನು ಕೆ.ಎಂ ದೊಡ್ಡಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು.
ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಪುನೀತ್ ಸಾವನ್ನಪ್ಪಿದ್ದಾನೆ.
ಘಟನೆಯ ಸ್ಥಳಕ್ಕೆ ಮಂಡ್ಯ ಎಸ್ಪಿ ಯತೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಪ್ರಮುಖ ಐದು ಖಾತೆಗಳಿಗೆ ಡಿಸಿಎಂ ಡಿಕೆಶಿ ಪಟ್ಟು- ಬೆಂಬಲಿಗ ಶಾಸಕರ ಹಿತ ಕಾಪಾಡಲು ಬದ್ದ
ಮದ್ದೂರು ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು