ಉತ್ತರ ಕನಾ೯ಟಕದಲ್ಲಿ ಜೆಡಿಎಸ್ ಪ್ರಾಬಲ್ಯ ಕುಸಿಯುವ ನಡುವೆಯೂ. ಮತ್ತೊಂದು ಆಘಾತ ಕಾದಿದೆ.
ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಜೆಡಿಎಸ್ ತೊರೆಯಲು ನಿಧಾ೯ರ ಮಾಡಿದಂತಾಗಿದೆ.
ಬರುವ ಮೇ ಜೂನ್ ವೇಳೆಗೆ ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆಗೆ ಜೆಡಿಎಸ್ ತೊರೆಯುವ ನಿಧಾ೯ರ ಮಾಡಲಿದ್ದಾರೆ.
ಈ ಕುರಿತಂತೆ ಪ್ರತಿಕ್ರಿಯೆ ನೀಡಿದ ಬಸವರಾಜ್ ಹೊರಟ್ಟಿ ನಾನು ಇನ್ನೂ ಯಾವುದೇ ನಿಧಾ೯ರ ಮಾಡಿಲ್ಲ. ಇನ್ನೂ ಎರಡು ತಿಂಗಳ ನಂತರ ಮುಂದಿನ ನಿಧಾ೯ರ ಮಾಡುತ್ತೇನೆ ಎಂದರು.
ಬಿಜೆಪಿ ಸ್ನೇಹಿತರು ಕರೆಯುತ್ತಿದ್ದಾರೆ. ಅನೇಕರು ಮುಂದಿನ ಚುನಾವಣೆಯಲ್ಲಿ ಪಕ್ಷೇತರವಾಗಿ ಸ್ಧಧೆ೯ ಮಾಡಿ ಎಂಬ ಸಲಹೆ ನೀಡಿದ್ದಾರೆ. ಆದರೂ ಈಗಲೇ ಯಾವ ತೀಮಾ೯ನ ಮಾಡಿಲ್ಲ ಎಂದರು.
- ತಾಯಿಯ ಶವದೊಂದಿಗೆ 4 ದಿನ ಕಳೆದ ಪುತ್ರಿಯೂ ವಿಧಿವಶ
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ