ಕಾವ್ಯ ಎಂಬ ಯುವತಿ ಆತ್ಮಹತ್ಯೆ ಯತ್ನಿಸಿದವಳು. ಕಂದೇಗಾಲದ ತ್ಯಾಗರಾಜ್ ಎಂಬಾತನನ್ನು ಕಾವ್ಯ 4 ವರ್ಷಗಳಿಂದಲೂ ಪ್ರೀತಿಸುತ್ತಿದ್ದಳು.
ಇತ್ತೀಚೆಗೆ ತನ್ನ ಹುಟ್ಟಹಬ್ಬಕ್ಕೆ ಕಾವ್ಯ ಸೇರಿದಂತೆ ಇತರ ಸ್ನೇಹಿತರನ್ನು ಆಹ್ವಾನ ಮಾಡಿದ ತ್ಯಾಗರಾಜ್ ನಿಗೆ ಕಾರ್ಯಕ್ರಮದ ನಂತರ ಮದುವೆ ಮಾಡಿಕೊಳ್ಳುವಂತೆ ಕಾವ್ಯ ಕೇಳಿದಾಗ ಆತ ಆಕೆಯ ಮೇಲೆ ಹಲ್ಲೆ ಮಾಡಿದ್ದಾನೆ
ಈ ಘಟನೆಯ ನಂತರ ಮನೆಯವರು ಕಾವ್ಯ ಮನೆಯವರು ಬೇರೆ ಹುಡುಗನೊಂದಿಗೆ ವಿವಾಹ ನಿಗದಿ ಮಾಡಿದರು. ಆಗ ನಿನ್ನನ್ನು ನಾನೇ ಮದುವೆ ಆಗುವೆ ಎಂಬ ಭರವಸೆಯನ್ನು ತ್ಯಾಗರಾಜ್ ನೀಡಿ ನಿಶ್ಚಯವಾಗುತ್ತಿದ್ದ ಮದುವೆಯನ್ನೂ ಆತ ತಪ್ಪಿಸಿ ಆಕೆಯೊಂದಿಗೆ ದೈಹಿಕ ಸಂಪಕ೯ ಬೆಳಸಿದ ನಂತರ ತ್ಯಾಗರಾಜ್ ಮತ್ತೆ ಕೈ ಕೊಟ್ಟನು
ಈ ಎಲ್ಲಾ ಬೆಳವಣಿಗೆಗಳಿಂದ ನೊಂದ ಯುವತಿ ಇಂದು ತ್ಯಾಗರಾಜನ ಮನೆಗೆ ತೆರಳಿ ವಿಷ ಸೇವಿಸಿದ್ದಾಳೆ. ಕೂಡಲೇ ಆಕೆಯನ್ನು ಆಸ್ಪತ್ರೆ ದಾಖಲಿಸಲಾಗಿದೆ. ಆಕೆ ಪ್ರಾಣಾಪಾಯದಿಂದ ಪಾರಾಗಿದ್ದಾಳೆ ಕಂದೇಗಾಲ ಪೋಲಿಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
ನಿನ್ನೆ ರಾತ್ರಿ 72ರ ವಯಸ್ಸಿನ ಎನ್.ಮುನಿಕೆಂಪಣ್ಣ ಶಕುನಿ (Shakuni) ವೇಷದಲ್ಲಿ ವೇದಿಕೆಗೆ ಬಂದು ಪಾತ್ರ ನಿರ್ವಹಿಸುತ್ತಲೇ ವೇದಿಕೆಯ ಮೇಲೆ ಕುಸಿದು… Read More
ಬಾಗಲಕೋಟೆ : ಡಿಸಿಎಂ ಡಿ.ಕೆ.ಶಿವಕುಮಾರ್ , ಬಿಜೆಪಿ ಮುಖಂಡರು ಪ್ರಜ್ವಲ್ ರೇವಣ್ಣ ಬಗ್ಗೆ ಯಾಕೆ ಮಾತನಾಡುತ್ತಿಲ್ಲ ? ಹೆಣ್ಣುಮಕ್ಕಳಿಗೆ ಸಾಂತ್ವನ… Read More
ಬೆಂಗಳೂರು : ನೆನ್ನೆ ವಿಶೇಷ ತನಿಖಾ ತಂಡ (ಎಸ್ಐಟಿ) , ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದಳು… Read More
This website uses cookies.
Leave a Comment