ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಬೊಮ್ಮಸಂದ್ರ ಕೈಗಾರಿಕಾ ಸಂಘದ ಅಧ್ಯಕ್ಷರ ಮನೆ ಮೇಲೆ ಆದಾಯ ತೆರಿಗೆ ಇಲಾಖೆಯ 20 ಅಧಿಕಾರಿಗಳ ತಂಡ ಶನಿವಾರ ಬೆಳಿಗ್ಗೆ ದಾಳಿ ಮಾಡಿದ್ದಾರೆ.
ಬೊಮ್ಮಸಂದ್ರ ಪುರಸಭಾ ಸದಸ್ಯರಾಗಿರುವ ಎ. ಪ್ರಸಾದ್ ಹಾಗೂ ಸಹೋದರ ಛಲಪ್ರಸಾದ್ ಅವಳಿ ಸಹೋದರರ ಮನೆ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.
ಎ. ಪ್ರಸಾದ್ ಅವರ ಬೊಮ್ಮಸಂದ್ರ ನಿವಾಸ, ಸಹೋದರ ಛಲಪ್ರಸಾದ್ ಅವರ ಆರ್ಎಸ್ ಗಾರ್ಡೇನಿಯ ನಿವಾಸ, ಬೊಮ್ಮಸಂದ್ರ ಕೈಗಾರಿಕಾ ಸಂಘದ ಕಚೇರಿ ಹಾಗೂ ಕಂಪನಿ ಮೇಲೆ ದಾಳಿ ಮಾಡಿದ್ದಾರೆ.
ಇದನ್ನು ಓದಿ –ಬೇಸಿಗೆಯಲ್ಲಿ ಹಿತ ನೀಡುವ ಡ್ರೈಫ್ರೂಟ್ಸ್ ಮಿಲ್ಕ್ ಶೇಕ್ : ಮಾಡುವುದು ಹೇಗೆ ?
ಬೊಮ್ಮಸಂದ್ರದಲ್ಲಿ ಪ್ರಭಾವಿ ನಾಯಕರಾಗಿರುವ ಎ.ಪ್ರಸಾದ್ ಹಾಗೂ ಛಲಪ್ರಸಾದ್ ಬಿಜೆಪಿಯಿಂದ ಬೊಮ್ಮಸಂದ್ರ ಪುರಸಭೆಗೆ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು.
- ಚುನಾವಣಾ ಪ್ರಚಾರ ವೇದಿಕೆಯಲ್ಲೇ ಕುಸಿದ ಕೇಂದ್ರ ಸಚಿವ ಗಡ್ಕರಿ
- ರಾಹುಲ್ ಗಾಂಧಿ ‘ಪ್ರಧಾನಿಯಾಗಲು’ ಮೋದಿಗಿಂತ ಸಮರ್ಥರು : CM ಸಿದ್ದರಾಮಯ್ಯ
- 22 ಕೆಜಿ ಚಿನ್ನ, 6 ಕೋಟಿ ಮೌಲ್ಯದ ವಜ್ರ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಜಪ್ತಿ
- ಇಂದು ಕೆ.ಪಿ. ನಂಜುಂಡಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ
- ರಾಜಕೀಯ ಸ್ವಾರ್ಥಕ್ಕಾಗಿ ನೆರೆ ರಾಜ್ಯಕ್ಕೆ ಕಾವೇರಿ ನೀರು ಮಾರಿಕೊಂಡ ಕಾಂಗ್ರೆಸ್!
- Bengaluru Airport : ವಿಮಾನದಲ್ಲಿ ಅಕ್ರಮವಾಗಿ 10 ಅನಕೊಂಡ ಹಾವುಗಳ ಕಳ್ಳಸಾಗಾಟ
#bengaluru #bommasandra #income tax #Breakingnews #IndustrialAssociation #it_raid #ಆದಾಯತೆರಿಗೆಇಲಾಖೆ #ಕೈಗಾರಿಕಾ_ಸಂಘ #ಬೆಂಗಳೂರು #ಬೊಮ್ಮಸಂದ್ರ