ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಬೊಮ್ಮಸಂದ್ರ ಕೈಗಾರಿಕಾ ಸಂಘದ ಅಧ್ಯಕ್ಷರ ಮನೆ ಮೇಲೆ ಆದಾಯ ತೆರಿಗೆ ಇಲಾಖೆಯ 20 ಅಧಿಕಾರಿಗಳ ತಂಡ ಶನಿವಾರ ಬೆಳಿಗ್ಗೆ ದಾಳಿ ಮಾಡಿದ್ದಾರೆ.
ಬೊಮ್ಮಸಂದ್ರ ಪುರಸಭಾ ಸದಸ್ಯರಾಗಿರುವ ಎ. ಪ್ರಸಾದ್ ಹಾಗೂ ಸಹೋದರ ಛಲಪ್ರಸಾದ್ ಅವಳಿ ಸಹೋದರರ ಮನೆ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.
ಎ. ಪ್ರಸಾದ್ ಅವರ ಬೊಮ್ಮಸಂದ್ರ ನಿವಾಸ, ಸಹೋದರ ಛಲಪ್ರಸಾದ್ ಅವರ ಆರ್ಎಸ್ ಗಾರ್ಡೇನಿಯ ನಿವಾಸ, ಬೊಮ್ಮಸಂದ್ರ ಕೈಗಾರಿಕಾ ಸಂಘದ ಕಚೇರಿ ಹಾಗೂ ಕಂಪನಿ ಮೇಲೆ ದಾಳಿ ಮಾಡಿದ್ದಾರೆ.
ಇದನ್ನು ಓದಿ –ಬೇಸಿಗೆಯಲ್ಲಿ ಹಿತ ನೀಡುವ ಡ್ರೈಫ್ರೂಟ್ಸ್ ಮಿಲ್ಕ್ ಶೇಕ್ : ಮಾಡುವುದು ಹೇಗೆ ?
ಬೊಮ್ಮಸಂದ್ರದಲ್ಲಿ ಪ್ರಭಾವಿ ನಾಯಕರಾಗಿರುವ ಎ.ಪ್ರಸಾದ್ ಹಾಗೂ ಛಲಪ್ರಸಾದ್ ಬಿಜೆಪಿಯಿಂದ ಬೊಮ್ಮಸಂದ್ರ ಪುರಸಭೆಗೆ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ
#bengaluru #bommasandra #income tax #Breakingnews #IndustrialAssociation #it_raid #ಆದಾಯತೆರಿಗೆಇಲಾಖೆ #ಕೈಗಾರಿಕಾ_ಸಂಘ #ಬೆಂಗಳೂರು #ಬೊಮ್ಮಸಂದ್ರ