ಬೆಂಗಳೂರಿನಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳು ಹಗೂ ಬಿಲ್ಡರ್ಸ್ ಕಚೇರಿಗಳ ಮೇಲೆ ಗುರುವಾರ ಬೆಳಿಗ್ಗೆ ಬೃಹತ್ ಐಟಿ ದಾಳಿ ನಡೆದಿದೆ. ಬೆಂಗಳೂರನ ದಿವ್ಯಾ ಶ್ರೀ ಇನ್ಸ್ಟಿಟ್ಯೂಟ್, ಕೃಷ್ಣದೇವರಾಯ, ಇನ್ಸ್ಟಿಟ್ಯೂಟ್ ಹಾಗೂ ರೇವಾ ವಿವಿ ಸೇರಿ ಇತರ ಕಡೆ ದಾಳಿಯಾಗಿದೆ.
ಇದನ್ನು ಓದಿ – ಬೆಳದಿಂಗಳ ಬಾಲೆಯಿಂದ 35 ಲಕ್ಷ ರು. ಉಂಡೆನಾಮ ಹಾಕಿಸಿಕೊಂಡ ಮ್ಯಾನೇಜರ್
250ಕ್ಕೂ ಹೆಚ್ಚು ಅಧಿಕಾರಿಗಳು 70 ವಾಹನಗಳಲ್ಲಿ ಆಗಮಿಸಿ ಬೆಂಗಳೂರಿನ 10 ಕಡೆ ದಾಳಿ ಮಾಡಿದ್ದಾರೆ. ತೆರಿಗೆ ವಂಚನೆ ಹಾಗೂ ಸೀಟ್ ಬ್ಲಾಕಿಂಗ್ ದಂಧೆ ಆರೋಪ ಕೇಳಿ ಬಂದ ಮೇಲೆ ಐಟಿ ಅಧಿಕಾರಿಗಳು ಈ ಕ್ರಮಕ್ಕೆ ಮುಂದಾಗಿದ್ದಾರೆ. ಕರ್ನಾಟಕ ಮತ್ತು ಗೋವಾ ವಲಯದ ಐಟಿ ಟೀಂನಿಂದ ದಾಳಿಯಾಗಿದೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ