ನಟ ಪುನೀತ್, ರಾಘವೇಂದ್ರ ರಾಜಕುಮಾರ್ ಹೆಸರಿನ ಆಸ್ತಿ ಖರೀದಿಗೆ ದರ್ಶನ್ ಬಯಸಿದ್ದರು. ಈ ಲೋನ್’ ಕದನಕ್ಕೆ ‘ಆಸ್ತಿ’ ಜಗಳ ಮೂಲ ಕಾರಣವಾಯಿತೆ ಎಂಬ ಅನುಮಾನ ಕಾಡಿದೆ.
ನಟ ದರ್ಶನ್, ಅರುಣಾ ಕುಮಾರಿ ಮತ್ತು ನಿರ್ಮಾಪಕ ಉಮಾಪತಿ ಲೋನ್ ಕದನಕ್ಕೆ ಸ್ಫೋಟಕ ಟ್ವಿಸ್ಟ್ ಕೂಡ ಸಿಕ್ಕಿದೆ.
ಈ ಲೋನ್ ಕದನಕ್ಕೆ ದರ್ಶನ್ ಮತ್ತು ಉಮಾಪತಿ ನಡುವಿನ ಆಸ್ತಿ ಜಗಳ ಕಾರಣನಾ ಅನ್ನೋ ಪ್ರಶ್ನೆಯೊಂದು ಎದುರಾಗಿದೆ.
ಉಮಾಪತಿ ಅವರೇ, ನನ್ನ ಬಳಿಯಲ್ಲಿರುವ ಆಸ್ತಿಯನ್ನು ದರ್ಶನ್ ಕೇಳಿದ್ದು ನಿಜ, ನಾನು ಕೊಡಲ್ಲ ಅಂತ ಹೇಳಿರೋದು ಸಹ ನಿಜ ಅಂತ ಒಪ್ಪಿಕೊಂಡಿದ್ದಾರೆ.
ಅರುಣಾ ಕುಮಾರಿ ಬ್ಯಾಂಕ್ ಲೋನ್ ವಿಷಯ ಮತ್ತೊಂದು ಆಯಾಮ ಪಡೆದುಕೊಳ್ಳುವುದು ಬೇಡ. ಅರುಣಾ ಕುಮಾರಿ ಪ್ರಕರಣದ ತನಿಖೆ ನಡೆಯುತ್ತಿದೆ. ಆದ್ರೆ ಪ್ರಾಪರ್ಟಿ ವಿಚಾರ ಮುಗಿದಿರೋದು ಅಧ್ಯಾಯ. ಈ ವಿಷಯವನ್ನು ಮುಂದುವರಿಸಲು ನನಗೂ ಮತ್ತು ದರ್ಶನ್ ಅವರಿಗೆ ಇಷ್ಟವಿಲ್ಲ ಎಂದರು.
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More
ಶ್ರೀರಂಗಪಟ್ಟಣ : ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಶ್ರೀರಂಗಪಟ್ಟಣ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ… Read More
This website uses cookies.
Leave a Comment