ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಮಗನಿಗೆ 45 ವರ್ಷ ಆಗಿದೆ. ಅವರ ದಾರಿ ಅವರು ಹುಡುಕಿಕೊಂಡು ಹೋಗುತ್ತಾರೆ. ನನಗೆ 75 ವರ್ಷ ಆಗಿದೆ. ಈಗಲೂ ನನ್ನ ಮಾತು ಕೇಳು ಅಂದರೆ ಆಗುತ್ತಾ, ಮಕ್ಕಳಿಗೆ ಸ್ವಾತಂತ್ರ್ಯ ಕೊಡಲಿಲ್ಲ ಅಂದರೆ ಹೇಗೆ, ಅವನ ದಾರಿ ಅವನು ಹುಡುಕಿಕೊಂಡು ಹೋಗಿದ್ದಾರೆ. ಅದಕ್ಕೆ ನಾನೇನು ಮಾಡಲು ಸಾಧ್ಯವಿಲ್ಲ ಎಂದರು.
ಕುಟುಂಬ ರಾಜಕಾರಣಕ್ಕೆ ವಿರೋಧ ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಮಕ್ಕಳು, ಸೊಸೆ, ಮೊಮ್ಮಕ್ಕಳು ಎಲ್ಲರೂ ಇಲ್ಲವೇ. ಅದರ ಬಗ್ಗೆ ಯಾಕೆ ಯಾರು ಕೇಳುವುದಿಲ್ಲ. ಮಗ ಕಾಂಗ್ರೆಸ್ಗೆ ಹೋಗೋದು ಬೇರೆ, ನಾನು ಕಾಂಗ್ರೆಸ್ ನಡುವಳಿಕೆ ಟೀಕೆ ಮಾಡೋದು ಬೇರೆ. ನಾವು ಸುಡಗಾಡು ಸಿದ್ಧರು ಇದ್ದ ಹಾಗೆ. ಎಲ್ಲವನ್ನು ಹೇಳುತ್ತೇವೆ. ಕಾಂಗ್ರೆಸ್ ಆಗಿರಲಿ ಬಿಜೆಪಿ ಆಗಿರಲಿ ಎಲ್ಲದರ ನಡುವಳಿಕೆಗಳನ್ನು ಟೀಕೆ ಮಾಡುತ್ತೇವೆ. ಅದು ಬೇರೆ ಆತ ಕಾಂಗ್ರೆಸ್ಗೆ ಸೇರೋದು ಬೇರೆ ಎಂದು ತಿಳಿಸಿದರು.
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More
ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
This website uses cookies.
Leave a Comment